ದರ್ಶನ್‌ ಹಾಗೂ ನಿಖಿಲ್‌ ನಡುವೆ ಏನಾಗಿದೆ?; ವೈರತ್ವಕ್ಕೆ ಉತ್ತರ ಸಿಕ್ತು!

ದರ್ಶನ್‌ ಹಾಗೂ ನಿಖಿಲ್‌ ನಡುವೆ ಏನಾಗಿದೆ?; ವೈರತ್ವಕ್ಕೆ ಉತ್ತರ ಸಿಕ್ತು!

Suvarna News   | Asianet News
Published : Nov 03, 2020, 03:55 PM IST

ಮಂಡ್ಯ ಚುನಾವಣೆ ಸಮಯದಲ್ಲಿ ದರ್ಶನ್ ಹಾಗೂ ನಿಖಿಲ್‌ ನಡುವೆ ಕೊಂಚ ಮನಸ್ಥಾಪ ಉಂಟಾಗಿತ್ತು. ಅದಾದ ನಂತರ ಒಬ್ಬರು ಮತ್ತೊಬ್ಬರ ಬಗ್ಗೆ ಎಲ್ಲಿಯೂ ಮಾತನಾಡಿರಲಿಲ್ಲ ಹಾಗೂ ಸಂಪರ್ಕದಲ್ಲಿರಲಿಲ್ಲ. ಇದೇ ಆರ್‌ ಆರ್‌ ನಗರ ಎಲೆಕ್ಷನ್‌ನಲ್ಲಿ ಮತ್ತೆ ದರ್ಶನ್‌ ಹಾಗೂ ನಿಖಿಲ್ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವ ವೇಳೆ ಎದರು ಬದರಾದರೂ ಏನೂ ಮಾತನಾಡಿರಲಿಲ್ಲ. ನಮ್ಮಿಬ್ಬರ ನಡುವೆ ಏನೂ ಇಲ್ಲ ಎಂದು ಇಬ್ಬರೂ ಒಂದೇ ಉತ್ತರ ಹೇಳುತ್ತಿದ್ದಾರೆ.. ಹಾಗಿದ್ರ ಏನಿದು ಏನಿಲ್ಲದ ಕಥೆ?

ಮಂಡ್ಯ ಚುನಾವಣೆ ಸಮಯದಲ್ಲಿ ದರ್ಶನ್ ಹಾಗೂ ನಿಖಿಲ್‌ ನಡುವೆ ಕೊಂಚ ಮನಸ್ಥಾಪ ಉಂಟಾಗಿತ್ತು. ಅದಾದ ನಂತರ ಒಬ್ಬರು ಮತ್ತೊಬ್ಬರ ಬಗ್ಗೆ ಎಲ್ಲಿಯೂ ಮಾತನಾಡಿರಲಿಲ್ಲ ಹಾಗೂ ಸಂಪರ್ಕದಲ್ಲಿರಲಿಲ್ಲ. ಇದೇ ಆರ್‌ ಆರ್‌ ನಗರ ಎಲೆಕ್ಷನ್‌ನಲ್ಲಿ ಮತ್ತೆ ದರ್ಶನ್‌ ಹಾಗೂ ನಿಖಿಲ್ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವ ವೇಳೆ ಎದರು ಬದರಾದರೂ ಏನೂ ಮಾತನಾಡಿರಲಿಲ್ಲ. ನಮ್ಮಿಬ್ಬರ ನಡುವೆ ಏನೂ ಇಲ್ಲ ಎಂದು ಇಬ್ಬರೂ ಒಂದೇ ಉತ್ತರ ಹೇಳುತ್ತಿದ್ದಾರೆ.. ಹಾಗಿದ್ರ ಏನಿದು ಏನಿಲ್ಲದ ಕಥೆ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!