ದರ್ಶನ್‌ ಹಾಗೂ ನಿಖಿಲ್‌ ನಡುವೆ ಏನಾಗಿದೆ?; ವೈರತ್ವಕ್ಕೆ ಉತ್ತರ ಸಿಕ್ತು!

ದರ್ಶನ್‌ ಹಾಗೂ ನಿಖಿಲ್‌ ನಡುವೆ ಏನಾಗಿದೆ?; ವೈರತ್ವಕ್ಕೆ ಉತ್ತರ ಸಿಕ್ತು!

Suvarna News   | Asianet News
Published : Nov 03, 2020, 03:55 PM IST

ಮಂಡ್ಯ ಚುನಾವಣೆ ಸಮಯದಲ್ಲಿ ದರ್ಶನ್ ಹಾಗೂ ನಿಖಿಲ್‌ ನಡುವೆ ಕೊಂಚ ಮನಸ್ಥಾಪ ಉಂಟಾಗಿತ್ತು. ಅದಾದ ನಂತರ ಒಬ್ಬರು ಮತ್ತೊಬ್ಬರ ಬಗ್ಗೆ ಎಲ್ಲಿಯೂ ಮಾತನಾಡಿರಲಿಲ್ಲ ಹಾಗೂ ಸಂಪರ್ಕದಲ್ಲಿರಲಿಲ್ಲ. ಇದೇ ಆರ್‌ ಆರ್‌ ನಗರ ಎಲೆಕ್ಷನ್‌ನಲ್ಲಿ ಮತ್ತೆ ದರ್ಶನ್‌ ಹಾಗೂ ನಿಖಿಲ್ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವ ವೇಳೆ ಎದರು ಬದರಾದರೂ ಏನೂ ಮಾತನಾಡಿರಲಿಲ್ಲ. ನಮ್ಮಿಬ್ಬರ ನಡುವೆ ಏನೂ ಇಲ್ಲ ಎಂದು ಇಬ್ಬರೂ ಒಂದೇ ಉತ್ತರ ಹೇಳುತ್ತಿದ್ದಾರೆ.. ಹಾಗಿದ್ರ ಏನಿದು ಏನಿಲ್ಲದ ಕಥೆ?

ಮಂಡ್ಯ ಚುನಾವಣೆ ಸಮಯದಲ್ಲಿ ದರ್ಶನ್ ಹಾಗೂ ನಿಖಿಲ್‌ ನಡುವೆ ಕೊಂಚ ಮನಸ್ಥಾಪ ಉಂಟಾಗಿತ್ತು. ಅದಾದ ನಂತರ ಒಬ್ಬರು ಮತ್ತೊಬ್ಬರ ಬಗ್ಗೆ ಎಲ್ಲಿಯೂ ಮಾತನಾಡಿರಲಿಲ್ಲ ಹಾಗೂ ಸಂಪರ್ಕದಲ್ಲಿರಲಿಲ್ಲ. ಇದೇ ಆರ್‌ ಆರ್‌ ನಗರ ಎಲೆಕ್ಷನ್‌ನಲ್ಲಿ ಮತ್ತೆ ದರ್ಶನ್‌ ಹಾಗೂ ನಿಖಿಲ್ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವ ವೇಳೆ ಎದರು ಬದರಾದರೂ ಏನೂ ಮಾತನಾಡಿರಲಿಲ್ಲ. ನಮ್ಮಿಬ್ಬರ ನಡುವೆ ಏನೂ ಇಲ್ಲ ಎಂದು ಇಬ್ಬರೂ ಒಂದೇ ಉತ್ತರ ಹೇಳುತ್ತಿದ್ದಾರೆ.. ಹಾಗಿದ್ರ ಏನಿದು ಏನಿಲ್ಲದ ಕಥೆ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್