Jun 30, 2020, 4:39 PM IST
ಸೋಷಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಫಾಲೋವರ್ಸ್ ಹೊಂದಿರುವ ಸ್ಟಾರ್ ನಟ ಒಂದು ಸಣ್ಣ ತಪ್ಪು ಮಾಡಿದರೂ ದೊಡ್ಡ ಎಡವಟ್ಟಾಗುತ್ತದೆ. ಕೆಂಪೇಗೌಡ ಜಯಂತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಶುಭಕೋರಿದ್ದು ಸಂಗೊಳ್ಳಿ ರಾಯಣ್ಣ ಫೋಟೋ ಹಾಕಿ ಬಿಟ್ಟಿದ್ದರು. ಸ್ಟೇಟಸ್ ಅಪ್ಡೇಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅಭಿಮಾನಿಗಳು ಈ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment