ಡಾ.ರಾಜ್‌ಕುಮಾರ್ ಕಂಚಿನ ಪ್ರತಿಮೆಯನ್ನು ಗುಜರಿ ಅಂಗಡಿಗೆ ಹಾಕಿದ್ದ ಕಳ್ಳರ ಸೆರೆ!

ಡಾ.ರಾಜ್‌ಕುಮಾರ್ ಕಂಚಿನ ಪ್ರತಿಮೆಯನ್ನು ಗುಜರಿ ಅಂಗಡಿಗೆ ಹಾಕಿದ್ದ ಕಳ್ಳರ ಸೆರೆ!

Suvarna News   | Asianet News
Published : Feb 09, 2022, 05:18 PM IST

ಬೆಂಗಳೂರಿನ ಲುಂಬಿನಿ ಗಾರ್ಡ್‌ನಲ್ಲಿರುವ ಡಾ.ರಾಜ್‌ಕುಮಾರ್ ಪುತ್ಥಳಿ ಕೆಲವು ದಿನಗಳಿಂದ ಕಾಣೆಯಾಗಿತ್ತು. ಅದನ್ನು ಕಳ್ಳತನ ಮಾಡಿರುವ ಇಬ್ಬರನ್ನು ಅಮೃತಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಪುತ್ಥಳಿಯನ್ನು ಏನು ಮಾಡಿದ್ದಾರೆಂದು ಬಾಯಿಬಿಟ್ಟಿದ್ದಾರೆ.
 

ಬೆಂಗಳೂರಿನ ಲುಂಬಿನಿ ಗಾರ್ಡ್‌ನಲ್ಲಿರುವ ಡಾ.ರಾಜ್‌ಕುಮಾರ್ ಪುತ್ಥಳಿ ಕೆಲವು ದಿನಗಳಿಂದ ಕಾಣೆಯಾಗಿತ್ತು. ಅದನ್ನು ಕಳ್ಳತನ ಮಾಡಿರುವ ಇಬ್ಬರನ್ನು ಅಮೃತಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಪುತ್ಥಳಿಯನ್ನು ಏನು ಮಾಡಿದ್ದಾರೆಂದು ಬಾಯಿಬಿಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 


 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more