Bahukrita Vesham: ವೈಷ್ಣವಿ ಗೌಡ ನಟನೆಯ ಚಿತ್ರಕ್ಕೆ ಸಿನಿಮಂದಿಯ ಅಭಿಪ್ರಾಯವೇನು?

Bahukrita Vesham: ವೈಷ್ಣವಿ ಗೌಡ ನಟನೆಯ ಚಿತ್ರಕ್ಕೆ ಸಿನಿಮಂದಿಯ ಅಭಿಪ್ರಾಯವೇನು?

Suvarna News   | Asianet News
Published : Feb 19, 2022, 01:52 PM IST

ಡಿಲೇರಿಯಂ ಫೋಬಿಯಾ ಕಥೆಯುಳ್ಳ 'ಬಹುಕೃತ ವೇಷಂ' ಚಿತ್ರ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ವೀಕ್ಷಿಸಿದ ಸಿನಿಮಂದಿ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿ ಸಂಭ್ರಮಿಸಿದ್ದಾರೆ.

ಡಿಲೇರಿಯಂ ಫೋಬಿಯಾ ಕಥೆಯುಳ್ಳ 'ಬಹುಕೃತ ವೇಷಂ' (Bahukrita Vesham) ಚಿತ್ರ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ವೀಕ್ಷಿಸಿದ ಸಿನಿಮಂದಿ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿ ಸಂಭ್ರಮಿಸಿದ್ದಾರೆ. ಚಿತ್ರವನ್ನು ವೀಕ್ಷಿಸಿ ಮಾತನಾಡಿದ ಬಿಗ್‌ಬಾಸ್ ವಿನ್ನರ್ ಮಂಜು ಪಾವಗಡ (Manju Pavagada) 'ವೈಷ್ಣವಿ ಅವರ ನಟನೆ ಅದ್ಭುತವಾಗಿದೆ, ಚಿತ್ರದ ಖಳನಾಯಕ ಕರಣ್ ನಾರಾಯಣ್ ತುಂಬಾ ಚೆನ್ನಾಗಿ ಅಭಿನಯಿಸಿದ್ದು, ಕ್ಲೈಮ್ಯಾಕ್ಸ್ ಟ್ವೀಸ್ಟ್ ಮಸ್ತ್ ಇದೆ, ಟೋಟಲ್ಲಿ ಸಿನಿಮಾ ಸಖತ್ ಆಗಿದೆ ಎಂದು ತಿಳಿಸಿದ್ದಾರೆ. ಚಿತ್ರದ ನಾಯಕ ಶಶಿಕಾಂತ್ ಮಾತನಾಡಿ, ಹೊಸಬರ ಚಿತ್ರಕ್ಕೆ ಈ ರೀತಿಯಲ್ಲಿ ರೆಸ್ಪಾನ್ಸ್ ಬರುತ್ತೆ ಎಂದು ಅಂದುಕೊಂಡಿರಲಿಲ್ಲ. ನಮ್ಮ ಎರಡು ವರ್ಷದ ಫಲ ಈಗ ಪ್ರತಿಫಲ ನೀಡಿದೆ ಹೇಳಿದರು.

Bahukrita Vesham: ಡಿಲೇರಿಯಂ ಫೋಬಿಯಾ ಕಥೆಯುಳ್ಳ ಚಿತ್ರದಲ್ಲಿ ವೈಷ್ಣವಿ ಗೌಡ!

ಇನ್ನು ಚಿತ್ರದ ನಾಯಕಿ ವೈಷ್ಣವಿ ಗೌಡ, ಚಿತ್ರಕ್ಕೆ ಬೊಂಬಾಟ್ ರೆಸ್ಪಾನ್ಸ್ ಬರುತ್ತಿದ್ದು, ಸಿನಿಮಾದಲ್ಲಿ ಬರುವ ಪ್ರತಿ ಡೈಲಾಗ್‌ಗೆ ಸಿನಿರಸಿಕರು ಕೌಂಟರ್ ಕೊಟ್ಟು, ಚಪ್ಪಾಳೆ ಹೊಡೆದು ಶಿಳ್ಳೆ ಹೊಡೆಯುತ್ತಿದ್ದಾರೆ. ಹಾಗೂ ಎಲ್ಲರೂ ನಮ್ಮ ಚಿತ್ರವನ್ನು ವೀಕ್ಷಿಸಿ ಎಂದು ಹೇಳಿದರು. ಮಧ್ಯಮ ವರ್ಗದ ಒಳ್ಳೆಯ ಕುಟುಂಬದ ಹುಡುಗಿಯೊಬ್ಬಳ ಜೀವನದಲ್ಲಿ ಬರುವ ಕೆಲವು ತಿರುವುಗಳು, ಕೆಲ ಘಟನೆಗಳು ಆಕೆಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತದೆ ಅನ್ನೋದೆ ಸಿನಿಮಾದ ಕಥೆಯ ಒಂದು ಎಳೆ. ಬಿಗ್‌ಬಾಸ್‌ ಸ್ಪರ್ಧಿ ವೈಷ್ಣವಿ ಗೌಡ (Vaishnavi Gowda) ಹಾಗೂ ಶಶಿಕಾಂತ್‌ (Shashikanth) ಜೋಡಿಯಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more