ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಹಬ್ಬಕ್ಕೆ ತೆರೆ: ಗಂಧದಗುಡಿ ಕಪ್ ಗೆದ್ದ ಗೋಲ್ಡನ್ ಸ್ಟಾರ್ ಗ್ಯಾಂಗ್!

ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಹಬ್ಬಕ್ಕೆ ತೆರೆ: ಗಂಧದಗುಡಿ ಕಪ್ ಗೆದ್ದ ಗೋಲ್ಡನ್ ಸ್ಟಾರ್ ಗ್ಯಾಂಗ್!

Published : Dec 27, 2023, 08:25 PM IST

ಕಳೆದ ಮೂರು ದಿನ ಸ್ಯಾಂಡಲ್ವುಡ್ ಸಿನಿ ರಂಗ ಕ್ರಿಕೆಟ್ ಹಬ್ಬ ಮಾಡಿದೆ. ಕಿಚ್ಚ ಸುದೀಪ್ ಹಾಗು ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್, ಗಣೇಶ್, ಉಪೇಂದ್ರ ಸಾರಥ್ಯದಲ್ಲಿ ಒಟ್ಟು ಆರು ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಆಗಿ ಸಂಭ್ರಮಿಸಿದ್ರು.

ಕಳೆದ ಮೂರು ದಿನ ಸ್ಯಾಂಡಲ್ವುಡ್ ಸಿನಿ ರಂಗ ಕ್ರಿಕೆಟ್ ಹಬ್ಬ ಮಾಡಿದೆ. ಕಿಚ್ಚ ಸುದೀಪ್ ಹಾಗು ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್, ಗಣೇಶ್, ಉಪೇಂದ್ರ ಸಾರಥ್ಯದಲ್ಲಿ ಒಟ್ಟು ಆರು ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಆಗಿ ಸಂಭ್ರಮಿಸಿದ್ರು. ಈ ಭಾರಿಯ ಕೆಸಿಸಿ ಸೀಸನ್ 4ರಲ್ಲಿ ಫೈನಲ್ಗೆ ತಲುಪಿದ್ದು ಡಾಕ್ಟರ್ ಶಿವರಾಜ್ ಕುಮಾರ್ ರ ಬಲಿಷ್ಠ ರಾಷ್ಟ್ರಕೂಡ ಫ್ಯಾಂಥರ್ಸ್ ತಂಡ ಹಾಗು ನಟ ಗೋಲ್ಡನ್ ಸ್ಟಾರ ಗಣೇಶ್ರ ಗಂಗಾ ವಾರಿಯರ್ಸ್ ಟೀಂ. 

ಫೈನಲ್ನಲ್ಲಿ ರೋಚಕ ಹಣಾ ಹಣಿ ನಡೆಸಿದ ಶಿವಣ್ಣನ ರಾಷ್ಟ್ರಕೂಟ ಫ್ಯಾಂಥರ್ಸ್ ತಂಡ 3 ರನ್ಗಳಿಂದ ಸೋಲುಂಡ್ರು. ಗಣೇಶ್ ತಂಡ ಕೆಸಿಸಿ ಕಪ್ ಎತ್ತಿ ಸಂಭ್ರಮಿಸಿದ್ರು. ಭಾರತೀಯ ಚಿತ್ರರಂಗದ ಬಾದ್ಷಾ ಕಿಚ್ಚ ಸುದೀಪ್ ಹುಟ್ಟುಹಾಕಿರೋ ಕೆಸಿಸಿ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿ ನಡೆಯೋದೇ ಸ್ಯಾಂಡಲ್ವುಡ್ ಒಟ್ಟಿಗೆ ಸೇರಲು. ಈ ಅದ್ಭುತ ದೃಶ್ಯಕ್ಕೆ ಈ ಭಾರಿಯ ಕೆಸಿಸಿ ಟೂರ್ನಿ ಸಾಕ್ಷಿ ಆಗಿತ್ತು. ಕೆಸಿಸಿಯ ಫೈನಲ್ ಪಂದ್ಯ ನೋಡೋಕೆ ಕನ್ನಡ ಚಿತ್ರರಂಗದ ಸ್ಟಾರ್ಗಳ ದಂದೇ ಬಂದಿತ್ತು. ಇವರೆಲ್ಲಾ ತಮ್ಮ ಕೋ ಸ್ಟಾರ್ಸ್ ಆಡೋ ಕ್ರಿಕೆಟ್ ನೋಡಿ ಎಂಜಾಯ್ ಮಾಡಿದ್ರು. ಈ ಮೂಲಕ ಕಿಚ್ಚನ ಕನಸು ಕೆಸಿಸಿ ಸೀಸನ್ 4ಕ್ಕೆ ಅದ್ಧೂರಿಯಾಗಿ ತೆರೆ ಬಿದ್ದಿದೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!