ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾರಾವ್ ಸಿಕ್ಕಿಬಿದ್ದಿದ್ದೇ ರೋಚಕ; ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ.!

ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾರಾವ್ ಸಿಕ್ಕಿಬಿದ್ದಿದ್ದೇ ರೋಚಕ; ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ.!

Published : Mar 06, 2025, 03:49 PM ISTUpdated : Mar 06, 2025, 03:52 PM IST

ಕನ್ನಡದ ನಟಿಯೊಬ್ಬರು ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಮತ್ತೊಂದೆಡೆ, ಮೈಸೂರಿನಲ್ಲಿ ವೃದ್ಧ ದಂಪತಿಗಳು ಕೊಲೆಯಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

ಅವಳು ಕನ್ನಡ ಚಿತ್ರರಂಗದ ಸುಂದರ ನಟಿ. ಸ್ಟಾರ್​​ ನಟರ ಜೊತೆಗೆ ಹೆಜ್ಜೆ ಹಾಕಿದವಳು. ಇನ್ನು ಅವರ ಅಪ್ಪ ಐಪಿಎಸ್​​ ಅಧಿಕಾರಿ. ಕರ್ನಾಟಕದ ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಆದರೆ, ಇವತ್ತು ಇದೇ ನಟಿ ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದಾಳೆ.. ಅದೂ ಕೂಡ ಸ್ಮಗ್ಲಿಂಗ್​​ ಕೇಸ್‌ನಲ್ಲಿ.. ಪ್ರವಾಸಕ್ಕೆಂದು ದುಬೈಗೆ ಹೋದ ನಟಿ ವಾಪಸ್​​ ಬರ್ತಾ ಕೆ.ಜಿ ಗಟ್ಟಲೆ ವಿಥೌಟ್​​ ಏನೀ ರೆಸಿಪ್ಟ್​​​ ಚಿನ್ನವನ್ನ ತಂದಿದ್ದಾಳೆ. ಆದರೆ ಬೆಂಗಳೂರಿನಲ್ಲಿ ಇಳಿಯುತ್ತಿದ್ದಂತೆ ಲಾಕ್​ ಆಗಿದ್ದಾಳೆ. ಅಷ್ಟಕ್ಕೂ ಸ್ಮಗ್ಲಿಂಗ್​​​ ಕೇಸ್‌​​ನಲ್ಲಿ ತಗ್ಲಾಕಿಕೊಂಡ ಆ ನಟಿಯ ವಿವರ ಇಲ್ಲಿದೆ ನೋಡಿ. 

ಒಬ್ಬ ಐಪಿಎಸ್​​ ಅಧಿಕಾರಿಯ ಮಗಳು ಇಂಥಹ ಕೇಸ್​​ನಲ್ಲಿ ತಗ್ಲಾಕಿಕೊಳ್ತಾಳೆ ಅಂದ್ರೆ ಏನ್​ ಹೆಳೋದು.. ಸದ್ಯ ಅಧಿಕಅರಿಗಳು ಈಕೆಯನ್ನ ವಷಕ್ಕೆ ಪಡೆದಿದ್ದಾರೆ.. ವಿಚಾರಣೆಯಲ್ಲಿ ಏನೇನು ಹೇಳ್ತಾಳೆ ಕಾದು ನೋಡೋಣ. 

ಮತ್ತೊಂದೆಡೆ, ವೃದ್ಧ ದಂಪತಿ ಸಂಧ್ಯಾಕಾಲದಲ್ಲಿದ್ದರು. ತಮ್ಮ ಇಳಿ ವಯಸ್ಸಿನಲ್ಲಿ ತೋಟದ ಮನೆಯಲ್ಲಿ ಆರಾಮಾಗಿ ಜೀವನ ಸಾಗಿಸುತ್ತಿದ್ದರು. ತಾವಾಯ್ತು, ತಮ್ಮ ಕೆಲಸವಾಯ್ತು ಅಂತಾ ಇದ್ದೋರು. ಆದರೆ ಆವತ್ತು ತಮ್ಮದೇ ಮನೆಯಲ್ಲಿ ಇಬ್ಬರೂ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾರೆ. ಕೊಟ್ಟಿಗೆ ಮನೆಯಲ್ಲಿ ಹಂತಕ ಅವರನ್ನ ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್​ ಆಗಿದ್ದನು. ಇನ್ನು ಇದೇ ಕೇಸ್‌ನ​ ತನಿಖೆಗೆ ಇಳಿದಿರುವ ಪೊಲೀಸರಿಗೆ ಒಂದೇ ಒಂದು ಕ್ಲೂ ಸಿಕ್ಕಿಲ್ಲ. ಆದರೆ ಈ ಡಬಲ್​ ಮರ್ಡರ್​​ ಕೇಸ್​​ ಇಡೀ ಮೈಸೂರನ್ನ ಬೆಚ್ಚಿ ಬೀಳಿಸಿದೆ. ಮಗ ತೋಟದಲ್ಲಿದ್ದರೆ ಮನೆಯಲ್ಲಿ ಹೆತ್ತವರು ಹೆಣವಾಗಿದ್ದಾರೆ. ಇವತ್ತಲ್ಲ ನಾಳೆ ಆ ಹಂತಕ ತಗ್ಲಾಕಿಕೊಳ್ಳುತ್ತಾನೆ. ಆದರೆ ಇಬ್ಬರ ಹೆಣವನ್ನ ಉರುಳಿಸುವ ಉದ್ದೇಶ ಏನಿತ್ತು ಅನ್ನೋದು ಮಾತ್ರ ಎಲ್ಲರಿಗೂ ಗೊತ್ತಾಗಲೇಬೇಕು.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್