Puneeth Rajkumar: ನಾಗೇಂದ್ರ ಪ್ರಸಾದ್, ಗುರುಕಿರಣ್ ನುಡಿ ನಮನಕ್ಕೆ ಕಿಚ್ಚ ಸುದೀಪ್ ಧ್ವನಿ

Puneeth Rajkumar: ನಾಗೇಂದ್ರ ಪ್ರಸಾದ್, ಗುರುಕಿರಣ್ ನುಡಿ ನಮನಕ್ಕೆ ಕಿಚ್ಚ ಸುದೀಪ್ ಧ್ವನಿ

Suvarna News   | Asianet News
Published : Nov 16, 2021, 02:57 PM ISTUpdated : Nov 16, 2021, 06:21 PM IST

ಇಂದು ಅರಮನೆ ಮೈದಾನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲು ಕರ್ನಾಟಕ ಫಿಲಂ ಚೇಂಬರ್ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾಹಿತಿ ನಾಗೇಂದ್ರ ಪ್ರಸಾದ್ ಹಾಗೂ ಗುರುಕಿರಣ್ ಬರೆದಿರುವ ನುಡಿ ನಮನಕ್ಕೆ ಕಿಚ್ಚ ಸುದೀಪ್ ಧ್ವನಿ ನೀಡುತ್ತಿದ್ದಾರೆ. ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪರಭಾಷೆ ನಟ,ನಟಿಯರು ಆಗಮಿಸಿದ್ದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.

ಇಂದು ಅರಮನೆ ಮೈದಾನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲು ಕರ್ನಾಟಕ ಫಿಲಂ ಚೇಂಬರ್ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾಹಿತಿ ನಾಗೇಂದ್ರ ಪ್ರಸಾದ್ ಹಾಗೂ ಗುರುಕಿರಣ್ ಬರೆದಿರುವ ನುಡಿ ನಮನಕ್ಕೆ ಕಿಚ್ಚ ಸುದೀಪ್ ಧ್ವನಿ ನೀಡುತ್ತಿದ್ದಾರೆ. ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪರಭಾಷೆ ನಟ,ನಟಿಯರು ಆಗಮಿಸಿದ್ದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more