ಆಕ್ಷನ್ ಪ್ರಿನ್ಸ್ ಬಗ್ಗೆ ಟಾಪ್ ಸೀಕ್ರೆಟ್ ಬಿಟ್ಟುಕೊಟ್ಟ ಹರಿಪ್ರಿಯಾ!

ಆಕ್ಷನ್ ಪ್ರಿನ್ಸ್ ಬಗ್ಗೆ ಟಾಪ್ ಸೀಕ್ರೆಟ್ ಬಿಟ್ಟುಕೊಟ್ಟ ಹರಿಪ್ರಿಯಾ!

Suvarna News   | Asianet News
Published : May 25, 2020, 04:57 PM IST

ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸಬಲ್ಲ ಧ್ರುವ ಸರ್ಜಾಗೆ ಒಂದು ವಿಷಯಕ್ಕೆ ಮಾತ್ರ ಬಹಳ ಭಯವಂತೆ. ಈ ವಿಚಾರವನ್ನ ನಟಿ  ಹರಿಪ್ರಿಯ ತಮ್ಮ ಬೇಬ್‌ನೋಸ್ ಬ್ಲಾಗ್‌ನಲ್ಲಿ ತಿಳಿಸಿದ್ದಾರೆ. ಚಾರ್ಲಿ 777 ಚಿತ್ರದ ರಕ್ಷಿತ್ ಶೆಟ್ಟಿ ಮತ್ತು ತಂಡ ಕೊರೋನಾ ಬಂದ ಕಾರಣದಿಂದಲೇ ವಿದೇಶಕ್ಕೆ ಹೋಗಿ ಚಿತ್ರೀಕರಣ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತಿದೆ. 

ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸಬಲ್ಲ ಧ್ರುವ ಸರ್ಜಾಗೆ ಒಂದು ವಿಷಯಕ್ಕೆ ಮಾತ್ರ ಬಹಳ ಭಯವಂತೆ. ಈ ವಿಚಾರವನ್ನ ನಟಿ  ಹರಿಪ್ರಿಯ ತಮ್ಮ ಬೇಬ್‌ನೋಸ್ ಬ್ಲಾಗ್‌ನಲ್ಲಿ ತಿಳಿಸಿದ್ದಾರೆ. ಚಾರ್ಲಿ 777 ಚಿತ್ರದ ರಕ್ಷಿತ್ ಶೆಟ್ಟಿ ಮತ್ತು ತಂಡ ಕೊರೋನಾ ಬಂದ ಕಾರಣದಿಂದಲೇ ವಿದೇಶಕ್ಕೆ ಹೋಗಿ ಚಿತ್ರೀಕರಣ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತಿದೆ.

ಅಬ್ಬಾ! ಧ್ರುವ ಸರ್ಜಾ ಯಾವುದಕ್ಕೆ ಹೆದರುತ್ತಾರೆ ಎಂದು ರಿವೀಲ್‌ ಮಾಡಿದ ಹರಿಪ್ರಿಯಾ!

ಏಕೆ? ಮಾಸ್ಟರ್ ಸಿನಿಮಾ ಮೂಲಕ ಕನ್ನಡದಲ್ಲಿ ಹವಾ ಹುಟ್ಟು ಹಾಕಲು ಸಿದ್ಧವಾಗಿರೋ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಅವರ ಲವ್, ಮದುವೆ ಸುದ್ದಿ ನೋಡಿ ಸಿನಿ ಎಕ್ಸ್‌ಪ್ರೆಸ್‌ನಲ್ಲಿ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ ಮಾಡಿ: Suvarna Entertainment 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!