ಕಾಲಭೈರವನ ಸನ್ನಿಧಿಯಲ್ಲಿ ಜಗ್ಗೇಶ್‌ಗೆ ಕಾದಿತ್ತು ಅಚ್ಚರಿ!

ಕಾಲಭೈರವನ ಸನ್ನಿಧಿಯಲ್ಲಿ ಜಗ್ಗೇಶ್‌ಗೆ ಕಾದಿತ್ತು ಅಚ್ಚರಿ!

Suvarna News   | Asianet News
Published : May 25, 2020, 04:21 PM IST

ನವರಸ ನಾಯಕ ಜಗ್ಗೇಶ್ ಅವರ ಊರಲ್ಲಿ ಒಂದು ಅಚ್ಚರಿಯ ಘಟನೆ ನಡೆದಿದೆ. ಇತ್ತೀಚಿಗೆ ಜಗ್ಗೇಶ್ ಅವರೇ ಜೀರ್ಣೋದ್ಧಾರಗೊಳಿಸಿದ ಕಾಲಭೈರವೇಶ್ವರ ದೇವಸ್ಥಾನದಲ್ಲಿಯೇ  ಈ ಅಚ್ಚರಿ ನಡೆದಿದ್ದು, ಜಗ್ಗೇಶ್ ಪುಳಕಿತರಾಗಿದ್ದಾರೆ. 

ನವರಸ ನಾಯಕ ಜಗ್ಗೇಶ್ ಅವರ ಊರಲ್ಲಿ ಒಂದು ಅಚ್ಚರಿಯ ಘಟನೆ ನಡೆದಿದೆ. ಇತ್ತೀಚಿಗೆ ಜಗ್ಗೇಶ್ ಅವರೇ ಜೀರ್ಣೋದ್ಧಾರಗೊಳಿಸಿದ ಕಾಲಭೈರವೇಶ್ವರ ದೇವಸ್ಥಾನದಲ್ಲಿಯೇ  ಈ ಅಚ್ಚರಿ ನಡೆದಿದ್ದು, ಜಗ್ಗೇಶ್ ಪುಳಕಿತರಾಗಿದ್ದಾರೆ. ಜಗ್ಗೇಶ್  ಹಾಗೂ ಸಹೋದರ ಕೋಮಲ್ ಕಾಲಭೈರವೇಶ್ವರ ದೇವಸ್ಥಾನಕ್ಕೆ ತೆರಳಿದ್ದರು.

ಕೋಮಲ್‌ ಮದುವೆಯಾದ 20 ದಿನದಲ್ಲಿ ತಾಯಿ ಕಳೆದುಕೊಂಡ ಜಗ್ಗೇಶ್‌; ನೋವಿನ ಕಥೆ!

ಕಾಲಭೈರವೇಶ್ವನರಿಗೆ ವಿಶೇಷ ಪೂಜೆ ಕೂಡ ಸಲ್ಲಿಸಿದರು. ಆಗಲೇ ನಡೆಯಿತು ನೋಡಿ ಈ ಅಚ್ಚರಿ ಘಟನೆ...ಅವರೇ ಹೇಳಿದ್ದಾರೆ ಈ ಘಟನೆ ಬಗ್ಗೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 


 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!