Kiccha Sudeep trust: ರೈತನ ಮಗನ ವಿದ್ಯಾಭ್ಯಾಸಕ್ಕೆ ನೆರವಾದ ಕನ್ನಡಿಗರ ಮಾಣಿಕ್ಯ!

Kiccha Sudeep trust: ರೈತನ ಮಗನ ವಿದ್ಯಾಭ್ಯಾಸಕ್ಕೆ ನೆರವಾದ ಕನ್ನಡಿಗರ ಮಾಣಿಕ್ಯ!

Suvarna News   | Asianet News
Published : Nov 26, 2021, 04:17 PM IST

ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ (Kiccha Sudeep) ಅವರು ಪಿರಿಯಾಪಟ್ಟಣದ ಗರೀಶ್ ಕುಮಾರ್ ಎಂಬ ಹುಡುಗನ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.  ಗಿರೀಶ್ ಮನೆ ಕಡೆ ತೊಂದರೆ ಇದ್ದು, ತಂದೆ ಬೆಳೆದ ರಾಗಿಬೆಳೆ ಮಳೆಯಲ್ಲಿ ಹಾನಿಯಾಗಿ, ಸಂಕಷ್ಟದಲ್ಲಿದ್ದರು. ಹೀಗಾಗಿ ಕಿಚ್ಚ ಸಂಸ್ಥೆ  ರಾಜೀವ್ ಕಾಲೇಜ್‌ಗೆ ಭೇಟಿ ನೀಡಿ ಹಣ ಕಟ್ಟಿ ಹಾಲ್ ಟಿಕೆಟ್ ಕೊಡಿಸಿದ್ದಾರೆ. ಆನಂತರ ಸುದೀಪ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಕೊಡಲೆ ಸ್ಪಂದಿಸಿ ಚೆಕ್ ಮೂಲಕ ಕಾಲೇಜ್‌ನ ಸಂಪೂರ್ಣ ಶುಲ್ಕವನ್ನೂ ಕಿಚ್ಚ ನೀಡಿದ್ದಾರೆ.

ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ (Kiccha Sudeep) ಅವರು ಪಿರಿಯಾಪಟ್ಟಣದ ಗರೀಶ್ ಕುಮಾರ್ ಎಂಬ ಹುಡುಗನ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.  ಗಿರೀಶ್ ಮನೆ ಕಡೆ ತೊಂದರೆ ಇದ್ದು, ತಂದೆ ಬೆಳೆದ ರಾಗಿಬೆಳೆ ಮಳೆಯಲ್ಲಿ ಹಾನಿಯಾಗಿ, ಸಂಕಷ್ಟದಲ್ಲಿದ್ದರು. ಹೀಗಾಗಿ ಕಿಚ್ಚ ಸಂಸ್ಥೆ  ರಾಜೀವ್ ಕಾಲೇಜ್‌ಗೆ ಭೇಟಿ ನೀಡಿ ಹಣ ಕಟ್ಟಿ ಹಾಲ್ ಟಿಕೆಟ್ ಕೊಡಿಸಿದ್ದಾರೆ. ಆನಂತರ ಸುದೀಪ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಕೊಡಲೆ ಸ್ಪಂದಿಸಿ ಚೆಕ್ ಮೂಲಕ ಕಾಲೇಜ್‌ನ ಸಂಪೂರ್ಣ ಶುಲ್ಕವನ್ನೂ ಕಿಚ್ಚ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more