Kiccha Sudeep trust: ರೈತನ ಮಗನ ವಿದ್ಯಾಭ್ಯಾಸಕ್ಕೆ ನೆರವಾದ ಕನ್ನಡಿಗರ ಮಾಣಿಕ್ಯ!

Kiccha Sudeep trust: ರೈತನ ಮಗನ ವಿದ್ಯಾಭ್ಯಾಸಕ್ಕೆ ನೆರವಾದ ಕನ್ನಡಿಗರ ಮಾಣಿಕ್ಯ!

Suvarna News   | Asianet News
Published : Nov 26, 2021, 04:17 PM IST

ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ (Kiccha Sudeep) ಅವರು ಪಿರಿಯಾಪಟ್ಟಣದ ಗರೀಶ್ ಕುಮಾರ್ ಎಂಬ ಹುಡುಗನ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.  ಗಿರೀಶ್ ಮನೆ ಕಡೆ ತೊಂದರೆ ಇದ್ದು, ತಂದೆ ಬೆಳೆದ ರಾಗಿಬೆಳೆ ಮಳೆಯಲ್ಲಿ ಹಾನಿಯಾಗಿ, ಸಂಕಷ್ಟದಲ್ಲಿದ್ದರು. ಹೀಗಾಗಿ ಕಿಚ್ಚ ಸಂಸ್ಥೆ  ರಾಜೀವ್ ಕಾಲೇಜ್‌ಗೆ ಭೇಟಿ ನೀಡಿ ಹಣ ಕಟ್ಟಿ ಹಾಲ್ ಟಿಕೆಟ್ ಕೊಡಿಸಿದ್ದಾರೆ. ಆನಂತರ ಸುದೀಪ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಕೊಡಲೆ ಸ್ಪಂದಿಸಿ ಚೆಕ್ ಮೂಲಕ ಕಾಲೇಜ್‌ನ ಸಂಪೂರ್ಣ ಶುಲ್ಕವನ್ನೂ ಕಿಚ್ಚ ನೀಡಿದ್ದಾರೆ.

ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ (Kiccha Sudeep) ಅವರು ಪಿರಿಯಾಪಟ್ಟಣದ ಗರೀಶ್ ಕುಮಾರ್ ಎಂಬ ಹುಡುಗನ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.  ಗಿರೀಶ್ ಮನೆ ಕಡೆ ತೊಂದರೆ ಇದ್ದು, ತಂದೆ ಬೆಳೆದ ರಾಗಿಬೆಳೆ ಮಳೆಯಲ್ಲಿ ಹಾನಿಯಾಗಿ, ಸಂಕಷ್ಟದಲ್ಲಿದ್ದರು. ಹೀಗಾಗಿ ಕಿಚ್ಚ ಸಂಸ್ಥೆ  ರಾಜೀವ್ ಕಾಲೇಜ್‌ಗೆ ಭೇಟಿ ನೀಡಿ ಹಣ ಕಟ್ಟಿ ಹಾಲ್ ಟಿಕೆಟ್ ಕೊಡಿಸಿದ್ದಾರೆ. ಆನಂತರ ಸುದೀಪ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಕೊಡಲೆ ಸ್ಪಂದಿಸಿ ಚೆಕ್ ಮೂಲಕ ಕಾಲೇಜ್‌ನ ಸಂಪೂರ್ಣ ಶುಲ್ಕವನ್ನೂ ಕಿಚ್ಚ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more