ಉಚಿತ ಆಕ್ಸಿಜನ್ ಸೆಂಟರ್ ಆರಂಭಿಸಿದ ಚಿತ್ರಸಾಹಿತಿ ಕವಿರಾಜ್!

May 11, 2021, 5:32 PM IST

ಕನ್ನಡ ಚಿತ್ರರಂಗದ ಚಿತ್ರಸಾಹಿತಿ, ನಿರ್ದೇಶಕ ಕವಿರಾಜ್ ಕೊರೋನಾ ಸೋಂಕಿತರ ಸಹಾಯಕ್ಕೆ ಮುಂದಾಗಿದ್ದಾರೆ. ಹಣವಿಲ್ಲ ಕಷ್ಟ ಪಡುತ್ತಿರುವ ಬಡವರಿಗೆ ಉಚಿತ ಆಕ್ಸಿಜನ್ ಕೇರ್ ಸೆಂಟರ್ ಆರಂಭಿಸಿ, ಮಾದರಿಯಾಗಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment