ಪ್ರೇಮಕವಿ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು, 10.30ಕ್ಕೆ ಸುದ್ದಿಗೋಷ್ಠಿ!

ಪ್ರೇಮಕವಿ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು, 10.30ಕ್ಕೆ ಸುದ್ದಿಗೋಷ್ಠಿ!

Published : Oct 04, 2020, 10:01 AM ISTUpdated : Oct 04, 2020, 10:16 AM IST

ಪ್ರೇಮ ಕವಿ ಕೆ. ಕಲ್ಯಾಣ್ ದಾಂಪತ್ಯ ಬದುಕಿನಲ್ಲಿ ಬಿರುಕು ಮೂಡಿದ್ದು, ಭಾನುವಾರ ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದೆ. 

ಬೆಳಗಾವಿ(ಅ.04): ಪ್ರೇಮ ಕವಿ ಕೆ. ಕಲ್ಯಾಣ್ ದಾಂಪತ್ಯ ಬದುಕಿನಲ್ಲಿ ಬಿರುಕು ಮೂಡಿದ್ದು, ಭಾನುವಾರ ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದೆ. 

ತನ್ನ ಪತ್ನಿ ಮಾಡಿರುವ ಆರೋಪಕ್ಕೆ ಕಲ್ಯಾಣ್ ಸ್ಪಷ್ಟೀಕರಣ ನೀಡಲಿದ್ದಾರೆ. ಕಲ್ಯಾಣ್ ಪತ್ನಿ ತನ್ನ ಗಂಡನ ವಿರುದ್ಧ ದೌರ್ಜನ್ಯ ಎಸಗಿರುವ ಆರೋಪವನ್ನು ಮಾಡಿದ್ದರು. ಅಲ್ಲದೇ ವಿಚ್ಛೇದನ ಕೋರಿ ಬೆಳಗಾವಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. 

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ