'ಚಿರು ಬೂದಿ ಮುಚ್ಚಿದ ಕೆಂಡದಂತೆ'; ನೋವು ಮರೆಯೋದು ಅಸಾಧ್ಯ ಎಂದ ಮೇಘನಾ ರಾಜ್

'ಚಿರು ಬೂದಿ ಮುಚ್ಚಿದ ಕೆಂಡದಂತೆ'; ನೋವು ಮರೆಯೋದು ಅಸಾಧ್ಯ ಎಂದ ಮೇಘನಾ ರಾಜ್

Suvarna News   | Asianet News
Published : Nov 12, 2020, 03:05 PM ISTUpdated : Nov 12, 2020, 03:31 PM IST

ಜೂನಿಯರ್ ಚಿರುಗೆ ಜನ್ಮ ಕೊಟ್ಟ ಬಳಿಕ ಮೊದಲ ಬಾರಿಗೆ ಮಾಧ್ಯಮ ಎದುರು ಮಾತನಾಡಿದ ನಟಿ ಮೇಘನಾ ರಾಜ್‌ ತಾಯಿತನದ ಬಗ್ಗೆ ಹಾಗೂ ಚಿರು ಆಡದ ಪವರ್‌ಫುಲ್‌ ಮಾತುಗಳ ಬಗ್ಗೆ  ಹಂಚಿಕೊಂಡಿದ್ದಾರೆ. ಅಭಿಮಾನಿ ವನಿತಾ ಗದಗದಿಂದ ಮಾಡಿಸಿಕೊಂಡು ತಂದ ತೊಟ್ಟಿಲಿಗೆ ಇಂದು ಶಾಸ್ತ್ರ ಮಾಡಲಾಗಿತ್ತು. ಧ್ರುವ ಸರ್ಜಾ ತಯಾರಿ ಮಾಡಿಸಿದ 10 ಲಕ್ಷದ ಬೆಲೆಯ ಬೆಳ್ಳಿ ತೊಟ್ಟಿಲು ಬಗ್ಗೆ ಮೇಘನಾ ಏನು ಹೇಳಿದ್ದಾರೆ ನೋಡಿ..

ಜೂನಿಯರ್ ಚಿರುಗೆ ಜನ್ಮ ಕೊಟ್ಟ ಬಳಿಕ ಮೊದಲ ಬಾರಿಗೆ ಮಾಧ್ಯಮ ಎದುರು ಮಾತನಾಡಿದ ನಟಿ ಮೇಘನಾ ರಾಜ್‌ ತಾಯಿತನದ ಬಗ್ಗೆ ಹಾಗೂ ಚಿರು ಆಡದ ಪವರ್‌ಫುಲ್‌ ಮಾತುಗಳ ಬಗ್ಗೆ  ಹಂಚಿಕೊಂಡಿದ್ದಾರೆ. ಅಭಿಮಾನಿ ವನಿತಾ ಗದಗದಿಂದ ಮಾಡಿಸಿಕೊಂಡು ತಂದ ತೊಟ್ಟಿಲಿಗೆ ಇಂದು ಶಾಸ್ತ್ರ ಮಾಡಲಾಗಿತ್ತು. ಧ್ರುವ ಸರ್ಜಾ ತಯಾರಿ ಮಾಡಿಸಿದ 10 ಲಕ್ಷದ ಬೆಲೆಯ ಬೆಳ್ಳಿ ತೊಟ್ಟಿಲು ಬಗ್ಗೆ ಮೇಘನಾ ಏನು ಹೇಳಿದ್ದಾರೆ ನೋಡಿ..

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ:Suvarna Entertainment 

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?