'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

Suvarna News   | Asianet News
Published : Nov 19, 2021, 05:37 PM IST

ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿರುವ ಗರುಡಗಮನ ವೃಷಭವಾಹನ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಬಗ್ಗೆ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ.

ರಿಷಬ್‌ ಶೆಟ್ಟಿ (Rishab Shetty) ಹಾಗೂ ರಾಜ್‌ ಬಿ. ಶೆಟ್ಟಿ (Raj B Shetty) ಕಾಂಬಿನೇಷನ್‌ನ 'ಗರುಡಗಮನ ವೃಷಭವಾಹನ' (Garuda Gamana Vrishabha Vahana) ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದೀಗ 'ಗರುಡಗಮನ ವೃಷಭವಾಹನ' ಚಿತ್ರದ ಬಗ್ಗೆ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದು, ಚಿತ್ರದ ಕಥೆ, ತಮ್ಮ ಪಾತ್ರಗಳು ಸೇರಿದಂತೆ ಹಲವಾರು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರ ವೀಕ್ಷಿಸಿದ ಸಿನಿಮಂದಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಈ ಸಂದರ್ಶನಲ್ಲಿ ತಿಳಿಸಿದ್ದಾರೆ.

ಶಿವನ ಪಾತ್ರದಲ್ಲಿ ತಲ್ಲೀನನಾಗಿದ್ದಾಗ ಕಂಟ್ರೋಲು ಕಳೆದುಕೊಂಡಿದ್ದಿದೆ: Raj B Shetty

ಇನ್ನು ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ಅವರೇ ಆಕ್ಷನ್ ಕಟ್ ಹೇಳಿದ್ದು, ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿದೆ. ಇದರಲ್ಲಿ ಗರುಡಗಮನ ಅಂದರೆ ವಿಷ್ಣು. ಪ್ರಧಾನ ಪಾತ್ರಗಳಲ್ಲಿ ಒಬ್ಬನಿಗೆ ವಿಷ್ಣುವಿನ ಸಂಯಮ ಸ್ವಭಾವ, ಇನ್ನೊಬ್ಬ ವೃಷಭವಾಹನ ಅಂದರೆ ಶಿವ, ಆತನದು ನಿಯಂತ್ರಣವೇ ಇಲ್ಲದ ವಿಪರೀತ ಸ್ವಭಾವ. ಇಂಥ ಸ್ವಭಾವದ ಇಬ್ಬರು ರೌಡಿಸಂನಲ್ಲಿ ಹೇಗೆ ಸೌಂಡ್‌ ಮಾಡ್ತಾರೆ ಅನ್ನುವ ಕಥೆ. ಲೈಟರ್‌ ಬುದ್ಧ ಫಿಲಂನಡಿ ರವಿ ರೈ ಹಾಗೂ ವಚನ್‌ ಶೆಟ್ಟಿ ಚಿತ್ರ ನಿರ್ಮಿಸಿದ್ದಾರೆ. ಪರಂವಃ ಸ್ಟುಡಿಯೋ ಮೂಲಕ ಚಿತ್ರವನ್ನು ರಕ್ಷಿತ್‌ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
Read more