'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

Suvarna News   | Asianet News
Published : Nov 19, 2021, 05:37 PM IST

ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿರುವ ಗರುಡಗಮನ ವೃಷಭವಾಹನ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಬಗ್ಗೆ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ.

ರಿಷಬ್‌ ಶೆಟ್ಟಿ (Rishab Shetty) ಹಾಗೂ ರಾಜ್‌ ಬಿ. ಶೆಟ್ಟಿ (Raj B Shetty) ಕಾಂಬಿನೇಷನ್‌ನ 'ಗರುಡಗಮನ ವೃಷಭವಾಹನ' (Garuda Gamana Vrishabha Vahana) ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದೀಗ 'ಗರುಡಗಮನ ವೃಷಭವಾಹನ' ಚಿತ್ರದ ಬಗ್ಗೆ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದು, ಚಿತ್ರದ ಕಥೆ, ತಮ್ಮ ಪಾತ್ರಗಳು ಸೇರಿದಂತೆ ಹಲವಾರು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರ ವೀಕ್ಷಿಸಿದ ಸಿನಿಮಂದಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಈ ಸಂದರ್ಶನಲ್ಲಿ ತಿಳಿಸಿದ್ದಾರೆ.

ಶಿವನ ಪಾತ್ರದಲ್ಲಿ ತಲ್ಲೀನನಾಗಿದ್ದಾಗ ಕಂಟ್ರೋಲು ಕಳೆದುಕೊಂಡಿದ್ದಿದೆ: Raj B Shetty

ಇನ್ನು ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ಅವರೇ ಆಕ್ಷನ್ ಕಟ್ ಹೇಳಿದ್ದು, ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿದೆ. ಇದರಲ್ಲಿ ಗರುಡಗಮನ ಅಂದರೆ ವಿಷ್ಣು. ಪ್ರಧಾನ ಪಾತ್ರಗಳಲ್ಲಿ ಒಬ್ಬನಿಗೆ ವಿಷ್ಣುವಿನ ಸಂಯಮ ಸ್ವಭಾವ, ಇನ್ನೊಬ್ಬ ವೃಷಭವಾಹನ ಅಂದರೆ ಶಿವ, ಆತನದು ನಿಯಂತ್ರಣವೇ ಇಲ್ಲದ ವಿಪರೀತ ಸ್ವಭಾವ. ಇಂಥ ಸ್ವಭಾವದ ಇಬ್ಬರು ರೌಡಿಸಂನಲ್ಲಿ ಹೇಗೆ ಸೌಂಡ್‌ ಮಾಡ್ತಾರೆ ಅನ್ನುವ ಕಥೆ. ಲೈಟರ್‌ ಬುದ್ಧ ಫಿಲಂನಡಿ ರವಿ ರೈ ಹಾಗೂ ವಚನ್‌ ಶೆಟ್ಟಿ ಚಿತ್ರ ನಿರ್ಮಿಸಿದ್ದಾರೆ. ಪರಂವಃ ಸ್ಟುಡಿಯೋ ಮೂಲಕ ಚಿತ್ರವನ್ನು ರಕ್ಷಿತ್‌ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more