'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

Suvarna News   | Asianet News
Published : Nov 19, 2021, 05:37 PM IST

ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿರುವ ಗರುಡಗಮನ ವೃಷಭವಾಹನ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಬಗ್ಗೆ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ.

ರಿಷಬ್‌ ಶೆಟ್ಟಿ (Rishab Shetty) ಹಾಗೂ ರಾಜ್‌ ಬಿ. ಶೆಟ್ಟಿ (Raj B Shetty) ಕಾಂಬಿನೇಷನ್‌ನ 'ಗರುಡಗಮನ ವೃಷಭವಾಹನ' (Garuda Gamana Vrishabha Vahana) ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದೀಗ 'ಗರುಡಗಮನ ವೃಷಭವಾಹನ' ಚಿತ್ರದ ಬಗ್ಗೆ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದು, ಚಿತ್ರದ ಕಥೆ, ತಮ್ಮ ಪಾತ್ರಗಳು ಸೇರಿದಂತೆ ಹಲವಾರು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರ ವೀಕ್ಷಿಸಿದ ಸಿನಿಮಂದಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಈ ಸಂದರ್ಶನಲ್ಲಿ ತಿಳಿಸಿದ್ದಾರೆ.

ಶಿವನ ಪಾತ್ರದಲ್ಲಿ ತಲ್ಲೀನನಾಗಿದ್ದಾಗ ಕಂಟ್ರೋಲು ಕಳೆದುಕೊಂಡಿದ್ದಿದೆ: Raj B Shetty

ಇನ್ನು ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ಅವರೇ ಆಕ್ಷನ್ ಕಟ್ ಹೇಳಿದ್ದು, ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿದೆ. ಇದರಲ್ಲಿ ಗರುಡಗಮನ ಅಂದರೆ ವಿಷ್ಣು. ಪ್ರಧಾನ ಪಾತ್ರಗಳಲ್ಲಿ ಒಬ್ಬನಿಗೆ ವಿಷ್ಣುವಿನ ಸಂಯಮ ಸ್ವಭಾವ, ಇನ್ನೊಬ್ಬ ವೃಷಭವಾಹನ ಅಂದರೆ ಶಿವ, ಆತನದು ನಿಯಂತ್ರಣವೇ ಇಲ್ಲದ ವಿಪರೀತ ಸ್ವಭಾವ. ಇಂಥ ಸ್ವಭಾವದ ಇಬ್ಬರು ರೌಡಿಸಂನಲ್ಲಿ ಹೇಗೆ ಸೌಂಡ್‌ ಮಾಡ್ತಾರೆ ಅನ್ನುವ ಕಥೆ. ಲೈಟರ್‌ ಬುದ್ಧ ಫಿಲಂನಡಿ ರವಿ ರೈ ಹಾಗೂ ವಚನ್‌ ಶೆಟ್ಟಿ ಚಿತ್ರ ನಿರ್ಮಿಸಿದ್ದಾರೆ. ಪರಂವಃ ಸ್ಟುಡಿಯೋ ಮೂಲಕ ಚಿತ್ರವನ್ನು ರಕ್ಷಿತ್‌ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more