ಡಿ-ಬಾಸ್‌ ಮೇಲೆ ಈ ಹೀರೋಗೆ ಲವ್ವಾಯ್ತು, 'ಮತ್ತೆ ಉಧ್ಭವ' ಟ್ರೈಲರ್‌ ಹೀಗಿದೆ ನೋಡಿ!

ಡಿ-ಬಾಸ್‌ ಮೇಲೆ ಈ ಹೀರೋಗೆ ಲವ್ವಾಯ್ತು, 'ಮತ್ತೆ ಉಧ್ಭವ' ಟ್ರೈಲರ್‌ ಹೀಗಿದೆ ನೋಡಿ!

Suvarna News   | Asianet News
Published : Jan 21, 2020, 04:27 PM IST

ಸ್ಯಾಂಡಲ್‌ವುಡ್‌ ಬಹು ನಿರೀಕ್ಷಿತ ಚಿತ್ರ 'ಮತ್ತೆ ಉದ್ಭವ' ಟ್ರೈಲರ್‌ ಬಡುಗಡೆಯಾಗಿದೆ. 30 ವರ್ಷಗಳ ನಂತರ ಚಿತ್ರರಂಗಕ್ಕೆ ಕೋಡ್ಲು ರಾಮಕರಷ್ಣ ರೀ ಎಂಟ್ರಿ ಕೋಡುತ್ತಿದ್ದಾರೆ. ಹಿಂದೆ ತೆರೆ ಕಂಡ 'ಉದ್ಭವ' ಚಿತ್ರದಲ್ಲಿ ಅನಂತ್ ನಾಗ್ ಅಭಿನಯಿಸಿದ್ದರು. ಈಗ ಅದರ ಮುಂದಿನ ಭಾಗವಾಗಿ ಪ್ರೀಮಿಯರ್‌ ಪದ್ಮಿನಿ ಚಿತ್ರದ ನಟ ಪ್ರಮೋದ್‌ ಅನಂತ್ ನಾಗ್‌ ಪುತ್ರನ ಪಾತ್ರದಲ್ಲಿ ಮಿಂಚಲಿದ್ದಾರೆ.

ಇನ್ನು ಪ್ರಮೋದ್‌ಗೆ ಜೋಡಿಯಾಗಿ ಮಿಲನಾ ನಾಗರಾಜ್‌ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ನಟ ಮೋಹನ್‌ ಡೈಲಾಗ್‌ ಬರೆದಿದ್ದಾರೆ ಹಾಗೂ ವಿ.ಮನೋಹರ್‌ ಸಂಗೀತ ನೀಡಿದ್ದಾರೆ. ಫೆಬ್ರವರಿ-7ರಂದು ತೆರೆ ಕಾಣುತ್ತಿರುವ ಚಿತ್ರದ ಟೈಲರ್‌ ರಿಲೀಸ್‌ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ನಟ ಪ್ರಮೋದ್‌ ಡಿ-ಬಾಸ್‌ ಬಗ್ಗೆ ಮಾತನಾಡಿದ್ದು, ಹೀಗೆ ಹೇಳಿದ್ದಾರೆ.

ಸ್ಯಾಂಡಲ್‌ವುಡ್‌ ಬಹು ನಿರೀಕ್ಷಿತ ಚಿತ್ರ 'ಮತ್ತೆ ಉದ್ಭವ' ಟ್ರೈಲರ್‌ ಬಡುಗಡೆಯಾಗಿದೆ. 30 ವರ್ಷಗಳ ನಂತರ ಚಿತ್ರರಂಗಕ್ಕೆ ಕೋಡ್ಲು ರಾಮಕರಷ್ಣ ರೀ ಎಂಟ್ರಿ ಕೋಡುತ್ತಿದ್ದಾರೆ. ಹಿಂದೆ ತೆರೆ ಕಂಡ 'ಉದ್ಭವ' ಚಿತ್ರದಲ್ಲಿ ಅನಂತ್ ನಾಗ್ ಅಭಿನಯಿಸಿದ್ದರು. ಈಗ ಅದರ ಮುಂದಿನ ಭಾಗವಾಗಿ ಪ್ರೀಮಿಯರ್‌ ಪದ್ಮಿನಿ ಚಿತ್ರದ ನಟ ಪ್ರಮೋದ್‌ ಅನಂತ್ ನಾಗ್‌ ಪುತ್ರನ ಪಾತ್ರದಲ್ಲಿ ಮಿಂಚಲಿದ್ದಾರೆ.

ಇನ್ನು ಪ್ರಮೋದ್‌ಗೆ ಜೋಡಿಯಾಗಿ ಮಿಲನಾ ನಾಗರಾಜ್‌ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ನಟ ಮೋಹನ್‌ ಡೈಲಾಗ್‌ ಬರೆದಿದ್ದಾರೆ ಹಾಗೂ ವಿ.ಮನೋಹರ್‌ ಸಂಗೀತ ನೀಡಿದ್ದಾರೆ. ಫೆಬ್ರವರಿ-7ರಂದು ತೆರೆ ಕಾಣುತ್ತಿರುವ ಚಿತ್ರದ ಟೈಲರ್‌ ರಿಲೀಸ್‌ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ನಟ ಪ್ರಮೋದ್‌ ಡಿ-ಬಾಸ್‌ ಬಗ್ಗೆ ಮಾತನಾಡಿದ್ದು, ಹೀಗೆ ಹೇಳಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!