Mugilpete Movie Review: ಮೋಡಿ ಮಾಡಿದ ಮನುರಂಜನ್-ಕಯಾದು ಜೋಡಿ

Mugilpete Movie Review: ಮೋಡಿ ಮಾಡಿದ ಮನುರಂಜನ್-ಕಯಾದು ಜೋಡಿ

Govindaraj S   | Asianet News
Published : Nov 20, 2021, 12:57 PM ISTUpdated : Nov 20, 2021, 01:12 PM IST

ಭರತ್ ಎಸ್. ನಾವುಂದ ನಿರ್ದೇಶನದ ಮನುರಂಜನ್ ರವಿಚಂದ್ರನ್ ಮುಗಿಲ್​ಪೇಟೆ ಚಿತ್ರ ರಾಜ್ಯಾದ್ಯಂತ ಬೆಳ್ಳಿ ಪರದೆ ಮೇಲೆ ಬಿಡುಗಡೆಯಾಗಿದ್ದು, ಹಾಡುಗಳೆಲ್ಲ ಚೆನ್ನಾಗಿವೆ. ಮನುರಂಜನ್​ ಕಯಾದು ಜೋಡಿ ಸೂಪರ್ ಆಗಿದೆ ಎಂದು ಸಿನಿರಸಿಕರು ಹೊಗಳಿದ್ದಾರೆ. 

ಭರತ್ ಎಸ್. ನಾವುಂದ (Bharath S Navunda) ನಿರ್ದೇಶನದ ಕ್ರೇಜಿಸ್ಟಾರ್ ವಿ.ರವಿಚಂದ್ರನ್ (V.Ravichandran) ಅವರ ಪುತ್ರ ಮನುರಂಜನ್ ರವಿಚಂದ್ರನ್ (Manuranjan Ravichandran)  ಅಭಿನಯದ 'ಮುಗಿಲ್​ಪೇಟೆ' (Mugilpete) ಚಿತ್ರ ರಾಜ್ಯಾದ್ಯಂತ ಬೆಳ್ಳಿ ಪರದೆ ಮೇಲೆ ಬಿಡುಗಡೆಯಾಗಿದೆ. ಮನುರಂಜನ್‌ಗೆ ನಾಯಕಿಯಾಗಿ ಕಯಾದು ಲೋಹರ್  (Kayadu Lohar) ಅಭಿನಯಿದ್ದಾರೆ. ಚಿತ್ರ ವೀಕ್ಷಿಸಿ ಬಂದ ಸಿನಿ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಗುತ್ತಿದ್ದು, ಕ್ಲೈಮ್ಯಾಕ್ಸ್​ ತುಂಬ ಎಮೋಷನಲ್​ ಆಗಿದೆ. ಹಾಡುಗಳೆಲ್ಲ ಚೆನ್ನಾಗಿವೆ. ಮನುರಂಜನ್​ ಕಯಾದು ಜೋಡಿ ಸೂಪರ್ ಆಗಿದೆ ಎಂದು ಸಿನಿರಸಿಕರು ಹೊಗಳಿದ್ದಾರೆ. 

ಪ್ರೇಕ್ಷಕರ ಹೃದಯದಲ್ಲಿ ಪಾಸ್ ಆಯ್ತು ಮುಗಿಲ್‌ಪೇಟೆ Trailer!

ಸಂಬಂಧಗಳಿಗೆ ಬೆಲೆ ಕೊಡುವ ಒಂದು ಕುಟುಂಬ. ಸಂಬಂಧಗಳನ್ನು ಕಡೆಗಾಣಿಸುವ ಮತ್ತೊಂದು ಕುಟುಂಬ. ಈ ಎರಡು ಕುಟುಂಬದ ಎರಡು ಜೀವಗಳ ಮಧ್ಯೆ ಪ್ರೀತಿ ಹುಟ್ಟಿದಾಗ ಏನಾಗುತ್ತದೆ ಎಂಬುದೆ 'ಮುಗಿಲ್​ಪೇಟೆ' ಕಥಾವಸ್ತು. ಮೋತಿ ಮೂವಿ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ನಿರ್ಮಿಸಿರುವ ಈ ಚಿತ್ರದಲ್ಲಿ ಅವಿನಾಶ್, ತಾರಾ ಅನುರಾಧಾ, ಸಾಧುಕೋಕಿಲ, ರಂಗಾಯಣ ರಘು, ರಿಷಿ ಮುಂತಾದ ಕಲಾವಿದರು ನಟಿಸಿದ್ದಾರೆ. ರವಿವರ್ಮ (ಗಂಗು) ಛಾಯಾಗ್ರಹಣ, ಡಾ.ರವಿವರ್ಮ, ವಿಜಯ್ ಸಾಹಸ ನಿರ್ದೇಶನ, ಅರ್ಜುನ್ ಕಿಟ್ಟು ಸಂಕಲನ, ಹರ್ಷ, ಮುರಳಿ , ಮೋಹನ್ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಸತೀಶ್ ಅವರ ಕಲಾ ನಿರ್ದೇಶನವಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more