ಎಸ್‌ಪಿಬಿ ಬೆಂಗಳೂರಿಗೆ ಬಂದರೆ ತಪ್ಪದೇ ಇವರ ಮನೆಗೆ ಹೋಗುತ್ತಾರಂತೆ!

ಎಸ್‌ಪಿಬಿ ಬೆಂಗಳೂರಿಗೆ ಬಂದರೆ ತಪ್ಪದೇ ಇವರ ಮನೆಗೆ ಹೋಗುತ್ತಾರಂತೆ!

Suvarna News   | Asianet News
Published : Aug 25, 2020, 04:39 PM ISTUpdated : Aug 25, 2020, 05:40 PM IST

ಸ್ವರ ಸಾಮ್ರಾಟ್‌ ಎಸ್‌ಪಬಿ ಚೆನ್ನೈನಲ್ಲಿ ನೆಲೆಸಿದ್ದರೂ, ಕೆಲವೊಂದು ಕಾರ್ಯಕ್ರಮಗಳಿಗೆ ಹಾಗೂ ಸಿನಿಮಾ ರೆಕಾರ್ಡಿಂಗ್‌ಗೆಂದು ಬೆಂಗಳೂರಿಗೆ ಬರುತ್ತಿರುತ್ತಾರೆ.ಗೀತ ರಚನೆಕಾರರಾಗಿ ವೃತ್ತಿ ಆರಂಭಿಸಿದ ಕೆ.ಕಲ್ಯಾಣ್ ಅವರ ಮೊದಲ ಚಿತ್ರಕ್ಕೆ ಎಸ್‌ಪಿಬಿ ಧ್ವನಿ ನೀಡಿದ್ದರು. ಕಲ್ಯಾಣ್ ಹಾಗೂ ಹಂಸಲೇಖ ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಎಸ್ಪಿ ಬೆಂಗಳೂರಿಗೆ ಬಂದರೆ ತಪ್ಪದೇ ಮಾಡುತ್ತಿದ್ದ ಕೆಲಸದ ಬಗ್ಗೆ ಹೇಳಿದ್ದಾರೆ.

ಸ್ವರ ಸಾಮ್ರಾಟ್‌ ಎಸ್‌ಪಬಿ ಚೆನ್ನೈನಲ್ಲಿ ನೆಲೆಸಿದ್ದರೂ, ಕೆಲವೊಂದು ಕಾರ್ಯಕ್ರಮಗಳಿಗೆ ಹಾಗೂ ಸಿನಿಮಾ ರೆಕಾರ್ಡಿಂಗ್‌ಗೆಂದು ಬೆಂಗಳೂರಿಗೆ ಬರುತ್ತಿರುತ್ತಾರೆ.ಗೀತ ರಚನೆಕಾರರಾಗಿ ವೃತ್ತಿ ಆರಂಭಿಸಿದ ಕೆ.ಕಲ್ಯಾಣ್ ಅವರ ಮೊದಲ ಚಿತ್ರಕ್ಕೆ ಎಸ್‌ಪಿಬಿ ಧ್ವನಿ ನೀಡಿದ್ದರು. ಕಲ್ಯಾಣ್ ಹಾಗೂ ಹಂಸಲೇಖ ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಎಸ್ಪಿ ಬೆಂಗಳೂರಿಗೆ ಬಂದರೆ ತಪ್ಪದೇ ಮಾಡುತ್ತಿದ್ದ ಕೆಲಸದ ಬಗ್ಗೆ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್