ಯಜಮಾನ್ರು ಇಲ್ಲೇ ಇರು ಅಂತ ಹೇಳ್ಬಿಟು ಹೋದ್ರು ತಿರುಗಿ ಬರಲಿಲ್ಲ: Puneeth Rajkumar ಗನ್‌ಮ್ಯಾನ್

ಯಜಮಾನ್ರು ಇಲ್ಲೇ ಇರು ಅಂತ ಹೇಳ್ಬಿಟು ಹೋದ್ರು ತಿರುಗಿ ಬರಲಿಲ್ಲ: Puneeth Rajkumar ಗನ್‌ಮ್ಯಾನ್

Suvarna News   | Asianet News
Published : Oct 30, 2021, 01:29 PM IST

ಪುನೀತ್ ರಾಜ್‌ಕುಮಾರ್‌ ಜೊತೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಗನ್‌ಮ್ಯಾನ್ ಛಲಪತಿ ಭಾವುಕರಾಗಿದ್ದಾರೆ. ಪ್ರತಿ ಕ್ಷಣ ಪ್ರತಿ ದಿನ ಬಾಸ್‌ ಜೊತೆ ಸಮಯ ಕಳೆಯುತ್ತಿದ್ದವರು 5 ನಿಮಿಷ ಅಷ್ಟೇ ಅವರಿಂದ ದೂರವಿದ್ದರು. ಅಶ್ವಿನಿ ಮೇಡಂ ಕರೆ ಮಾಡಿ ಆಸ್ಪತ್ರೆಗೆ ಬನ್ನಿ ಅಂತ ಹೇಳಿದಾಗ ಭಯವಾಗಿತ್ತು. ಅಲ್ಲಿ ನೋಡಿದರೆ ಹೀಗೆ ಅಂತ ಗೊತ್ತಾಗಿತ್ತು ಎಂದು ಕಣ್ಣೀರಿಟ್ಟಿದ್ದಾರೆ..
 

ಪುನೀತ್ ರಾಜ್‌ಕುಮಾರ್‌ ಜೊತೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಗನ್‌ಮ್ಯಾನ್ ಛಲಪತಿ ಭಾವುಕರಾಗಿದ್ದಾರೆ. ಪ್ರತಿ ಕ್ಷಣ ಪ್ರತಿ ದಿನ ಬಾಸ್‌ ಜೊತೆ ಸಮಯ ಕಳೆಯುತ್ತಿದ್ದವರು 5 ನಿಮಿಷ ಅಷ್ಟೇ ಅವರಿಂದ ದೂರವಿದ್ದರು. ಅಶ್ವಿನಿ ಮೇಡಂ ಕರೆ ಮಾಡಿ ಆಸ್ಪತ್ರೆಗೆ ಬನ್ನಿ ಅಂತ ಹೇಳಿದಾಗ ಭಯವಾಗಿತ್ತು. ಅಲ್ಲಿ ನೋಡಿದರೆ ಹೀಗೆ ಅಂತ ಗೊತ್ತಾಗಿತ್ತು ಎಂದು ಕಣ್ಣೀರಿಟ್ಟಿದ್ದಾರೆ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more