ಯಜಮಾನ್ರು ಇಲ್ಲೇ ಇರು ಅಂತ ಹೇಳ್ಬಿಟು ಹೋದ್ರು ತಿರುಗಿ ಬರಲಿಲ್ಲ: Puneeth Rajkumar ಗನ್‌ಮ್ಯಾನ್

ಯಜಮಾನ್ರು ಇಲ್ಲೇ ಇರು ಅಂತ ಹೇಳ್ಬಿಟು ಹೋದ್ರು ತಿರುಗಿ ಬರಲಿಲ್ಲ: Puneeth Rajkumar ಗನ್‌ಮ್ಯಾನ್

Suvarna News   | Asianet News
Published : Oct 30, 2021, 01:29 PM IST

ಪುನೀತ್ ರಾಜ್‌ಕುಮಾರ್‌ ಜೊತೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಗನ್‌ಮ್ಯಾನ್ ಛಲಪತಿ ಭಾವುಕರಾಗಿದ್ದಾರೆ. ಪ್ರತಿ ಕ್ಷಣ ಪ್ರತಿ ದಿನ ಬಾಸ್‌ ಜೊತೆ ಸಮಯ ಕಳೆಯುತ್ತಿದ್ದವರು 5 ನಿಮಿಷ ಅಷ್ಟೇ ಅವರಿಂದ ದೂರವಿದ್ದರು. ಅಶ್ವಿನಿ ಮೇಡಂ ಕರೆ ಮಾಡಿ ಆಸ್ಪತ್ರೆಗೆ ಬನ್ನಿ ಅಂತ ಹೇಳಿದಾಗ ಭಯವಾಗಿತ್ತು. ಅಲ್ಲಿ ನೋಡಿದರೆ ಹೀಗೆ ಅಂತ ಗೊತ್ತಾಗಿತ್ತು ಎಂದು ಕಣ್ಣೀರಿಟ್ಟಿದ್ದಾರೆ..
 

ಪುನೀತ್ ರಾಜ್‌ಕುಮಾರ್‌ ಜೊತೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಗನ್‌ಮ್ಯಾನ್ ಛಲಪತಿ ಭಾವುಕರಾಗಿದ್ದಾರೆ. ಪ್ರತಿ ಕ್ಷಣ ಪ್ರತಿ ದಿನ ಬಾಸ್‌ ಜೊತೆ ಸಮಯ ಕಳೆಯುತ್ತಿದ್ದವರು 5 ನಿಮಿಷ ಅಷ್ಟೇ ಅವರಿಂದ ದೂರವಿದ್ದರು. ಅಶ್ವಿನಿ ಮೇಡಂ ಕರೆ ಮಾಡಿ ಆಸ್ಪತ್ರೆಗೆ ಬನ್ನಿ ಅಂತ ಹೇಳಿದಾಗ ಭಯವಾಗಿತ್ತು. ಅಲ್ಲಿ ನೋಡಿದರೆ ಹೀಗೆ ಅಂತ ಗೊತ್ತಾಗಿತ್ತು ಎಂದು ಕಣ್ಣೀರಿಟ್ಟಿದ್ದಾರೆ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more