Puneeth Rajkumarಗೆ ಪವರ್ ಸ್ಟಾರ್ ಕೊಟ್ಟರು, ಈಗ ಅಮರಶ್ರೀ ಕೊಟ್ಟರು ಶಿವಣ್ಣ!

Puneeth Rajkumarಗೆ ಪವರ್ ಸ್ಟಾರ್ ಕೊಟ್ಟರು, ಈಗ ಅಮರಶ್ರೀ ಕೊಟ್ಟರು ಶಿವಣ್ಣ!

Suvarna News   | Asianet News
Published : Nov 09, 2021, 09:30 AM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿದ ನಂತರ ಕರ್ನಾಟಕ ಸರ್ಕಾರ ಈ ಪ್ರಶಸ್ತಿ ಕೊಡಬೇಕು, ಆ ಪ್ರಶಸ್ತಿ ಕೊಡಬೇಕು ಎಂದು ರಾಜಕೀಯ ಗಣ್ಯರು ಚರ್ಚೆ ಮಾಡುತ್ತಿದ್ದಾರೆ. ಆದರೆ 11ನೇ ದಿನ ಪುಣ್ಯತಿಥಿ ಸಮಯದಲ್ಲಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ಅಪ್ಪು ಸದಾ ಅಮರ ಅವನಿಗೆ ನಾವು ಅಮರಶ್ರೀ ಪ್ರಶಸ್ತಿ ಕೊಡಬೇಕು, ಅದೇ ದೊಡ್ಡ ಪ್ರಶಸ್ತಿ ಎಂದಿದ್ದಾರೆ. ಚಿತ್ರರಂಗಕ್ಕೆ ಅಪ್ಪು ಕಾಲಿಟ್ಟಾಗ ಪುನೀತ್‌ಗೆ  ಪವರ್ ಸ್ಟಾರ್ ಎಂದು ಬಿರುದು ಕೊಟ್ಟಿದ್ದು ಶಿವಣ್ಣನೇ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿದ ನಂತರ ಕರ್ನಾಟಕ ಸರ್ಕಾರ ಈ ಪ್ರಶಸ್ತಿ ಕೊಡಬೇಕು, ಆ ಪ್ರಶಸ್ತಿ ಕೊಡಬೇಕು ಎಂದು ರಾಜಕೀಯ ಗಣ್ಯರು ಚರ್ಚೆ ಮಾಡುತ್ತಿದ್ದಾರೆ. ಆದರೆ 11ನೇ ದಿನ ಪುಣ್ಯತಿಥಿ ಸಮಯದಲ್ಲಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ಅಪ್ಪು ಸದಾ ಅಮರ ಅವನಿಗೆ ನಾವು ಅಮರಶ್ರೀ ಪ್ರಶಸ್ತಿ ಕೊಡಬೇಕು, ಅದೇ ದೊಡ್ಡ ಪ್ರಶಸ್ತಿ ಎಂದಿದ್ದಾರೆ. ಚಿತ್ರರಂಗಕ್ಕೆ ಅಪ್ಪು ಕಾಲಿಟ್ಟಾಗ ಪುನೀತ್‌ಗೆ  ಪವರ್ ಸ್ಟಾರ್ ಎಂದು ಬಿರುದು ಕೊಟ್ಟಿದ್ದು ಶಿವಣ್ಣನೇ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more