Puneeth Rajkumarಗೆ ಪವರ್ ಸ್ಟಾರ್ ಕೊಟ್ಟರು, ಈಗ ಅಮರಶ್ರೀ ಕೊಟ್ಟರು ಶಿವಣ್ಣ!

Puneeth Rajkumarಗೆ ಪವರ್ ಸ್ಟಾರ್ ಕೊಟ್ಟರು, ಈಗ ಅಮರಶ್ರೀ ಕೊಟ್ಟರು ಶಿವಣ್ಣ!

Suvarna News   | Asianet News
Published : Nov 09, 2021, 09:30 AM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿದ ನಂತರ ಕರ್ನಾಟಕ ಸರ್ಕಾರ ಈ ಪ್ರಶಸ್ತಿ ಕೊಡಬೇಕು, ಆ ಪ್ರಶಸ್ತಿ ಕೊಡಬೇಕು ಎಂದು ರಾಜಕೀಯ ಗಣ್ಯರು ಚರ್ಚೆ ಮಾಡುತ್ತಿದ್ದಾರೆ. ಆದರೆ 11ನೇ ದಿನ ಪುಣ್ಯತಿಥಿ ಸಮಯದಲ್ಲಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ಅಪ್ಪು ಸದಾ ಅಮರ ಅವನಿಗೆ ನಾವು ಅಮರಶ್ರೀ ಪ್ರಶಸ್ತಿ ಕೊಡಬೇಕು, ಅದೇ ದೊಡ್ಡ ಪ್ರಶಸ್ತಿ ಎಂದಿದ್ದಾರೆ. ಚಿತ್ರರಂಗಕ್ಕೆ ಅಪ್ಪು ಕಾಲಿಟ್ಟಾಗ ಪುನೀತ್‌ಗೆ  ಪವರ್ ಸ್ಟಾರ್ ಎಂದು ಬಿರುದು ಕೊಟ್ಟಿದ್ದು ಶಿವಣ್ಣನೇ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿದ ನಂತರ ಕರ್ನಾಟಕ ಸರ್ಕಾರ ಈ ಪ್ರಶಸ್ತಿ ಕೊಡಬೇಕು, ಆ ಪ್ರಶಸ್ತಿ ಕೊಡಬೇಕು ಎಂದು ರಾಜಕೀಯ ಗಣ್ಯರು ಚರ್ಚೆ ಮಾಡುತ್ತಿದ್ದಾರೆ. ಆದರೆ 11ನೇ ದಿನ ಪುಣ್ಯತಿಥಿ ಸಮಯದಲ್ಲಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ಅಪ್ಪು ಸದಾ ಅಮರ ಅವನಿಗೆ ನಾವು ಅಮರಶ್ರೀ ಪ್ರಶಸ್ತಿ ಕೊಡಬೇಕು, ಅದೇ ದೊಡ್ಡ ಪ್ರಶಸ್ತಿ ಎಂದಿದ್ದಾರೆ. ಚಿತ್ರರಂಗಕ್ಕೆ ಅಪ್ಪು ಕಾಲಿಟ್ಟಾಗ ಪುನೀತ್‌ಗೆ  ಪವರ್ ಸ್ಟಾರ್ ಎಂದು ಬಿರುದು ಕೊಟ್ಟಿದ್ದು ಶಿವಣ್ಣನೇ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more