ಚಿರು ವಿಚಾರ ಕೇಳಿ ನನಗೆ ಉಸಿರಾಡಲು ಆಗಲಿಲ್ಲ, ಅಷ್ಟು ಕಷ್ಟ ಆಗ್ತಿದೆ: ಚಂದನ್ ಶೆಟ್ಟಿ

ಚಿರು ವಿಚಾರ ಕೇಳಿ ನನಗೆ ಉಸಿರಾಡಲು ಆಗಲಿಲ್ಲ, ಅಷ್ಟು ಕಷ್ಟ ಆಗ್ತಿದೆ: ಚಂದನ್ ಶೆಟ್ಟಿ

Suvarna News   | Asianet News
Published : Jun 08, 2020, 03:22 PM IST

ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಚಿರಂಜೀವಿ ಸರ್ಜಾ ಅವರನ್ನು ಭೇಟಿ ಮಾಡಿದ ಕೊನೆಯ ಹಾಗೂ ಮೊದಲ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ.

ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಚಿರಂಜೀವಿ ಸರ್ಜಾ ಅವರನ್ನು ಭೇಟಿ ಮಾಡಿದ ಕೊನೆಯ ಹಾಗೂ ಮೊದಲ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ.

ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಕಾಡಿದ್ಯಾಕೆ? ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಮಾತುಗಳಿವು!

ಚಂದನ್‌ ಶೆಟ್ಟಿ ಹಾಡಿನ ಲೋಕಕ್ಕೆ ಕಾಲಿಡಲು ಅವಕಾಶ ಮಾಡಿಕೊಟ್ಟು, ಒಂದು ವರ್ಷಗಳ ಕಾಲ ಅವರ ಮನೆಯಲ್ಲಿಯೇ ವಾಸವಿರಲು ವ್ಯವಸ್ಥೆ ಮಾಡಿಕೊಟ್ಟ ಚಿರುಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Chiranjeevi sarja 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!