ನಟ ದರ್ಶನ್ ಕಣ್ಣಲ್ಲಿ ಹೊಳಪಿಲ್ಲ, ಈ ಸವಲತ್ತು-ಸುಖ ಇನ್ನೆಷ್ಟು ದಿನದ ಸಂತೆ?

ನಟ ದರ್ಶನ್ ಕಣ್ಣಲ್ಲಿ ಹೊಳಪಿಲ್ಲ, ಈ ಸವಲತ್ತು-ಸುಖ ಇನ್ನೆಷ್ಟು ದಿನದ ಸಂತೆ?

Published : Nov 02, 2024, 11:46 AM IST

ದರ್ಶನ್‌ಗಿದ್ದ ಅಹಂಕಾರವನ್ನು ಅದೊಂದು ಬೆನ್ನು ನೋವು ದಿಕ್ಕೆಡಿಸಿತು. ಅಕಸ್ಮಾತ್ ಆ ಬೇನೆ ಕಾಣಿಸದಿದ್ದರೆ ಇಂದು ಜೈಲಿಂದ ಹೊರಗೆ ಇರುತ್ತಿರಲಿಲ್ಲ ದಾಸ. ಹಾಗಿದ್ದರೆ ದರ್ಶನ್ ಹಾಸ್ಪಿಟಲ್ ಅಪಡೇಟ್ ಏನು ? ಅದರ ವಿವರ ಇಲ್ಲಿದೆ...

ಮನೆ ಮುಂದೆ ದೀಪ ಹಚ್ಚಿದ್ದಾರೆ ವಿಜಯಲಕ್ಷಿ. ಸುರಸುರ ಬತ್ತಿಗೆ ಕಡ್ಡಿ ಗೀರಿದ್ದಾನೆ ಮಗ. ಸಾಂಬ್ರಾಣಿ ಹೊಗೆ...ಪೂಜೆ...ಸಿಹಿ. ಎಲ್ಲವೂ ಇವೆ. ಆದರೆ ದರ್ಶನ್ (Darshan) ಕಣ್ಣಲ್ಲಿ ಮಾತ್ರ ಹೊಳಪು ಹೊಯ್ದಾಡುತ್ತಿಲ್ಲ. ಇದುವರೆಗಿನ ದೀಪಾವಳಿ ಒಂದು ಲೆಕ್ಕ. ಮುಂದಿನದ್ದು ದೇವರ ಲೆಕ್ಕ. ಯಜಮಾನ ಎಡವಿದ್ದೆಲ್ಲಿ ? ಅಪ್ಪ ಅಮ್ಮನ ಆ ದಿವ್ಯ ದೀವಳಿಗೆಯ ಸಂಕಟ ಹಾಗೂ ಸಂಭ್ರಮ ನೆನಪಾಗಲಿಲ್ಲವಾ ಆ ಪಾತಕಕ್ಕೆ ಇಳಿವಾಗ ? ಏನಿದು ದರ್ಶನ್ ಬದುಕಿನ ಬೆಳಕಿಲ್ಲದ ದೀಪಾವಳಿ ಕಥನ ? ವಾಚ್ ದಿಸ್ ಸ್ಟೋರಿ...

ಇಷ್ಟು ವರ್ಷಗಳಲ್ಲಿ ದೀಪಾವಳಿಯನ್ನು ಇಡೀ ಕುಟುಂಬ ಒಟ್ಟಿಗೇ ಆಚರಿಸುತ್ತಿತ್ತು. ಈ ಬಾರಿ ಅದು ಸುಳ್ಳಾಗುತ್ತದಾ ? ಪತ್ನಿ ವಿಜಯಲಕ್ಷಿ ಹಾಗೂ ಪುತ್ರ ವಿನೀಶ್‌ಗೆ ಅನುಮಾನ ಇತ್ತು. ಆದರೆ ಅದಾಗಲಿಲ್ಲ. ಏನಾಯಿತು ಈ ಬಾರಿಯ ದರ್ಶನ್ ದೀಪಾವಳಿ ? ನೀವೇ ನೋಡಿ...

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!