'ಜೇಮ್ಸ್' ಚಿತ್ರಕ್ಕೆ ಪುನೀತ್‌ ಅವರದ್ದೇ ವಾಯ್ಸ್: ಚಿತ್ರತಂಡ ನಿರ್ಧಾರ

'ಜೇಮ್ಸ್' ಚಿತ್ರಕ್ಕೆ ಪುನೀತ್‌ ಅವರದ್ದೇ ವಾಯ್ಸ್: ಚಿತ್ರತಂಡ ನಿರ್ಧಾರ

Suvarna News   | Asianet News
Published : Nov 03, 2021, 03:15 PM IST

ಅಪ್ಪು ಕಡೆಯದಾಗಿ ಅಭಿನಯಿಸಿದ ಚಿತ್ರ 'ಜೇಮ್ಸ್. ಇದೀಗ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕ ಹಾಗೂ ಅಪ್ಪುಗೆ ವಾಯ್ಸ್ ಡಬ್ಬಿಂಗ್ ಕೊಡುವವರು ಯಾರು ಎಂಬೆಲ್ಲ ವಿಷಯಗಳನ್ನು ಹಂಚಿಕೊಂಡಿದೆ. ಈ ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. 

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಿಧನರಾಗಿದ್ದು, ಇಡೀ ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಭಾರತೀಯ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಸೇರಿದಂತೆ ಅಧಿಕ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದ್ದಾರೆ. ಅಪ್ಪು ಕಡೆಯದಾಗಿ ಅಭಿನಯಿಸಿದ ಚಿತ್ರ 'ಜೇಮ್ಸ್' (James). ಹೌದು! ಅಪ್ಪು ಈ ಚಿತ್ರದಲ್ಲಿ ಕೊನೆಯದಾಗಿ ನಟಿಸಿದ್ದರು. ಇದೀಗ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕ ಹಾಗೂ ಅಪ್ಪುಗೆ ವಾಯ್ಸ್ ಡಬ್ಬಿಂಗ್ ಕೊಡುವವರು ಯಾರು ಎಂಬೆಲ್ಲ ವಿಷಯಗಳನ್ನು ಹಂಚಿಕೊಂಡಿದೆ. 'ಜೇಮ್ಸ್' ಚಿತ್ರಕ್ಕೆ ಚೇತನ್ ಕುಮಾರ್ (Chetan Kumar) ಆಕ್ಷನ್ ಕಟ್ ಹೇಳುತ್ತಿದ್ದಾರೆ. 

ಕನ್ನಡದ ರಾಯಭಾರಿಯಾಗಿ ನಮ್ಮನ್ನ ಹರಸುತ್ತೀರಿ: ನಿರ್ದೇಶಕ ಚೇತನ್

ಈ ಚಿತ್ರದಲ್ಲಿ ಪುನೀತ್‌ ವಿಶೇಷ ಸ್ಟಂಟ್ಸ್‌, ಹೈವೋಲ್ಟೇಜ್‌ ಆ್ಯಕ್ಷನ್‌ ಜೊತೆಗೆ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ' ನಾಯಕಿಯಾಗಿ ಪ್ರಿಯಾ ಆನಂದ್ (Priya Anand) ನಟಿಸುತ್ತಿದ್ದಾರೆ. ಹಿರಿಯ ತಮಿಳು ನಟ ಶರತ್ ಕುಮಾರ್ (Sarathkumar) ಈ ಚಿತ್ರದಲ್ಲಿ ಸ್ಟೈಲಿಶ್ ವಿಲನ್ (Vilain) ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ನಿರ್ದೇಶಕ ಚೇತನ್ ಹೇಳಿದ್ದಾರೆ. ಹಾಗೂ 'ಕನ್ನಡದ ರಾಯಭಾರಿಯಾಗಿ, ಅಗೋಚರ ಶಕ್ತಿಯಾಗಿ ನೀವು ನಮ್ಮನ್ನ ಹರಸುತ್ತೀರಿ, ಮುನ್ನಡೆಸುತ್ತಿರಿ. ನಿಮ್ಮ ನೆನಪುಗಳು ನನ್ನೊಳಗೆ ಸದಾ ಜೀವಂತ. ಜನುಮ ಜನುಮಕ್ಕೂ ಸದಾ ಚಿರ ಋಣಿ' ಎಂದು ಪುನೀತ್ ನೆನಪನ್ನು ಚೇತನ್ ಕುಮಾರ್ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪೋಸ್ಟ್ ಕೂಡಾ ಮಾಡಿದ್ದಾರೆ.


ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more