'ಆಸ್ಕರ್' ಸ್ಪರ್ಧೆಯಲ್ಲಿ 'ಕಾಂತಾರ' ಹತ್ತಿರ: 'ವಿಕ್ರಾಂತ್ ರೋಣ' ಕೂಡ ನಾಮ ನಿರ್ದೇಶನ

'ಆಸ್ಕರ್' ಸ್ಪರ್ಧೆಯಲ್ಲಿ 'ಕಾಂತಾರ' ಹತ್ತಿರ: 'ವಿಕ್ರಾಂತ್ ರೋಣ' ಕೂಡ ನಾಮ ನಿರ್ದೇಶನ

Published : Jan 11, 2023, 04:58 PM IST

ನಮ್ಮ ಕನ್ನಡದ ಹೆಮ್ಮೆ ಕಾಂತಾರ ವಿಶ್ವ ಸಿನಿ ಜಗತ್ತಿನ ದಿಗ್ಗಜ ಪ್ರಶಸ್ತಿ ಆಸ್ಕರ್ ಮುಡಿಗೇರಿಸಿಕೊಳ್ಳಲು ಇನ್ನಷ್ಟು ಹತ್ತಿರವಾಗಿದೆ. 

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಾಧನೆ ಉತ್ತುಂಗದಲ್ಲಿದೆ. ಹೊಂಬಾಳೆ ಪ್ರೊಡಕ್ಷನ್ ಹೆಸರು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಭಾರತೀಯ ಸಿನಿ ಜಗತ್ತಿನ ಹೃದಯ ಗೆದ್ದಿರೋ ಕಾಂತಾರ ಸಿನಿಮಾ. ಕಾಂತಾರಕ್ಕೆ ಸಿಕ್ಕ ಜನ ಮೆಚ್ಚುಗೆ ನೋಡಿ ಈ ಸಿನಿಮಾ ನಿರ್ಮಾಣ ಮಾಡಿದ್ದ ಹೊಂಬಾಳೆ ಪ್ರೊಡಕ್ಷನ್ ಆಸ್ಕರ್ ಪ್ರಶಸ್ತಿ ರೇಸ್'ಗೆ ಕಾಂತಾರ ಅರ್ಜಿ ಸಲ್ಲಿಸಿತ್ತು. ಇದೀಗ ಕಾಂತಾರ ಸಿನಿಮಾ ಎರಡು ವಿಭಾಗಗಳ ಪ್ರಶಸ್ತಿ ರೇಸ್'ಗೆ ನಾಮ ನಿರ್ದೇಶನಗೊಂಡಿದೆ. ಒಂದು ಅತ್ಯತ್ತಮ ಸಿನಿಮಾ ಮತ್ತೊಂದು ಅತ್ಯುತ್ತಮ ನಟ ವಿಭಾಗದಲ್ಲಿ ಕಾಂತಾರ ನಾಮ ನಿರ್ದೇಶನಗೊಂಡಿದೆ ಅಂತ ಹೊಂಬಾಳೆ ಪ್ರೊಡಕ್ಷನ್ ಅಧಿಕೃತವಾಗಿ ಅನೌನ್ಸ್ ಮಾಡಿದೆ. ಕನ್ನಡದ ಮತ್ತೊಂದು ಹೆಮ್ಮೆಯ ಸಿನಿಮಾ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಕೂಡ ಆಸ್ಕರ್ ಪ್ರಶಸ್ತಿ ರೇಸ್'ನಲ್ಲಿ ನಾಮ ನಿರ್ದೇಶನಗೊಂಡಿದೆ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!