'ಆಸ್ಕರ್' ಸ್ಪರ್ಧೆಯಲ್ಲಿ 'ಕಾಂತಾರ' ಹತ್ತಿರ: 'ವಿಕ್ರಾಂತ್ ರೋಣ' ಕೂಡ ನಾಮ ನಿರ್ದೇಶನ

'ಆಸ್ಕರ್' ಸ್ಪರ್ಧೆಯಲ್ಲಿ 'ಕಾಂತಾರ' ಹತ್ತಿರ: 'ವಿಕ್ರಾಂತ್ ರೋಣ' ಕೂಡ ನಾಮ ನಿರ್ದೇಶನ

Published : Jan 11, 2023, 04:58 PM IST

ನಮ್ಮ ಕನ್ನಡದ ಹೆಮ್ಮೆ ಕಾಂತಾರ ವಿಶ್ವ ಸಿನಿ ಜಗತ್ತಿನ ದಿಗ್ಗಜ ಪ್ರಶಸ್ತಿ ಆಸ್ಕರ್ ಮುಡಿಗೇರಿಸಿಕೊಳ್ಳಲು ಇನ್ನಷ್ಟು ಹತ್ತಿರವಾಗಿದೆ. 

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಾಧನೆ ಉತ್ತುಂಗದಲ್ಲಿದೆ. ಹೊಂಬಾಳೆ ಪ್ರೊಡಕ್ಷನ್ ಹೆಸರು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಭಾರತೀಯ ಸಿನಿ ಜಗತ್ತಿನ ಹೃದಯ ಗೆದ್ದಿರೋ ಕಾಂತಾರ ಸಿನಿಮಾ. ಕಾಂತಾರಕ್ಕೆ ಸಿಕ್ಕ ಜನ ಮೆಚ್ಚುಗೆ ನೋಡಿ ಈ ಸಿನಿಮಾ ನಿರ್ಮಾಣ ಮಾಡಿದ್ದ ಹೊಂಬಾಳೆ ಪ್ರೊಡಕ್ಷನ್ ಆಸ್ಕರ್ ಪ್ರಶಸ್ತಿ ರೇಸ್'ಗೆ ಕಾಂತಾರ ಅರ್ಜಿ ಸಲ್ಲಿಸಿತ್ತು. ಇದೀಗ ಕಾಂತಾರ ಸಿನಿಮಾ ಎರಡು ವಿಭಾಗಗಳ ಪ್ರಶಸ್ತಿ ರೇಸ್'ಗೆ ನಾಮ ನಿರ್ದೇಶನಗೊಂಡಿದೆ. ಒಂದು ಅತ್ಯತ್ತಮ ಸಿನಿಮಾ ಮತ್ತೊಂದು ಅತ್ಯುತ್ತಮ ನಟ ವಿಭಾಗದಲ್ಲಿ ಕಾಂತಾರ ನಾಮ ನಿರ್ದೇಶನಗೊಂಡಿದೆ ಅಂತ ಹೊಂಬಾಳೆ ಪ್ರೊಡಕ್ಷನ್ ಅಧಿಕೃತವಾಗಿ ಅನೌನ್ಸ್ ಮಾಡಿದೆ. ಕನ್ನಡದ ಮತ್ತೊಂದು ಹೆಮ್ಮೆಯ ಸಿನಿಮಾ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಕೂಡ ಆಸ್ಕರ್ ಪ್ರಶಸ್ತಿ ರೇಸ್'ನಲ್ಲಿ ನಾಮ ನಿರ್ದೇಶನಗೊಂಡಿದೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!