ಅಭಿಷೇಕ್ ಅಂಬರೀಷ್‌ಗೆ ಜೋಡಿಯಾದ 'ಕಾಂತಾರ' ಲೀಲಾ

ಅಭಿಷೇಕ್ ಅಂಬರೀಷ್‌ಗೆ ಜೋಡಿಯಾದ 'ಕಾಂತಾರ' ಲೀಲಾ

Published : Nov 10, 2022, 03:28 PM IST

ಕಾಂತಾರ ಸಿನಿಮಾ ಮೂಲಕ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ನಟಿ ಸಪ್ತಮಿ ಗೌಡಗೆ ಅವಕಾಶಗಳ ಸುರಿಮಳೆಯೇ ಬರುತ್ತಿದೆ. ಸದ್ಯ ಸಪ್ತಮಿ ಯಂಗ್ ರೆಬಲ್ ಸ್ಟಾರ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. 

ಸಪ್ತಮಿ ಗೌಡ ಸಿನಿಮಾರಂಗ ಹೊಸ ಸೆನ್ಸೇಷನ್. ಸಿನಿಪ್ರಿಯರ ಬಾಯಲ್ಲೀಗ ಸಪ್ತಮಿ ಗೌಡ ಹೆಸರು ಕೇಳೋಕೆ ಸಿಗುತ್ತಿದೆ. ಇನ್ನೊಂದು ಕಡೆ ಈ ನಟಿಗೆ ಸ್ಯಾಂಡಲ್‌ವುಡ್‌ನಲ್ಲಿ ಬೇಡಿಕೆ ಕೂಡ ಹೆಚ್ಚಾಗಿತ್ತು. ಈ ಬೆನ್ನಲ್ಲೇ ಯಾವ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಅನ್ನೋ ಕುತೂಹಲವಂತೂ ಇತ್ತು. ಅದಕ್ಕೀಗ ತೆರೆಬಿದ್ದಿದ್ದು. ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಹೊಸ ಸಿನಿಮಾದಲ್ಲಿ ನಟಿಸೋಕೆ ಸಪ್ತಮಿ ಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.'ಕಾಂತಾರ' ಬಳಿಕ ಸಪ್ತಮಿ ಗೌಡ ಹೊಸ ಸಿನಿಮಾ 'ಕಾಳಿ'ಯಲ್ಲಿ ನಟಿಸುತ್ತಿದ್ದಾರೆ. 'ಪೈಲ್ವಾನ್' ಸಿನಿಮಾದ ನಿರ್ದೇಶಕ ಕೃಷ್ಣ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಭಿಷೇಕ್ ಅಂಬರೀಶ್ ಲೀಡ್‌ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋ ಸುದ್ದಿ ಚಿತ್ರರಂಗದಲ್ಲಿ ಹರಿದಾಡುತ್ತಿದ್ದಾರೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more