ಸುವರ್ಣ ಪಾರ್ಟಿಯಲ್ಲಿ 'ಸಿಂಗಾರ ಸಿರಿ': ತಂದೆಯೇ ಮೊದಲ ಹೀರೋ ಅಂದ ಸಪ್ತಮಿ ಗೌಡ

ಸುವರ್ಣ ಪಾರ್ಟಿಯಲ್ಲಿ 'ಸಿಂಗಾರ ಸಿರಿ': ತಂದೆಯೇ ಮೊದಲ ಹೀರೋ ಅಂದ ಸಪ್ತಮಿ ಗೌಡ

Published : Jan 01, 2023, 12:13 PM IST

ಸುವರ್ಣ ನ್ಯೂಸ್‌'ನ ಹೊಸ ವರ್ಷದ ಕಾರ್ಯಕ್ರಮ 'ಸುವರ್ಣ ಪಾರ್ಟಿ'ಯಲ್ಲಿ ನಟಿ ಸಪ್ತಮಿ ಗೌಡ ಭಾಗಿಯಾಗಿದ್ದಾರೆ. ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ.
 

ಕಾಂತಾರ ಸಿನಿಮಾದಿಂದ ಲೀಲಾ ಎಂದು ಕರೆಸಿಕೊಳ್ಳುತ್ತಿದ್ದೇನೆ. 2023ರ ಸಿನಿಮಾಗಳು ಇದೆ. ಏನು ಆಗುತ್ತೆ ಎಂದು ಕಾಯುತ್ತಿದ್ದೇನೆ ಎಂದು ನಟಿ ಸಪ್ತಮಿ ಗೌಡ ಹೇಳಿದರು. ಹಾಗೇ ಈ ಕಾರ್ಯಕ್ರಮದಲ್ಲಿ ಅವರ ತಂದೆ ಕೂಡ ಬಂದಿದ್ದು, ಮಗಳ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಹೊಂಬಾಳೆಯವರು ಒಳ್ಳೆ ಅವಕಾಶ ಕೊಟ್ಟು, ರಿಷಬ್‌ ತುಂಬಾ ಚೆನ್ನಾಗಿ ತೊಡಗಿಸಿಕೊಂಡರು ಎಂದು ಮಗಳ ಬಗ್ಗೆ ಹೆಮ್ಮೆಯನ್ನು ಪಟ್ಟರು.

ಸುವರ್ಣ ಪಾರ್ಟಿಯಲ್ಲಿ ನಿಶ್ವಿಕಾ ನಾಯ್ಡು: ಸಕ್ಕತ್ ಡ್ಯಾನ್ಸ್'ಗೆ ಪಡ್ಡ ...

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!