ಸುವರ್ಣ ಪಾರ್ಟಿಯಲ್ಲಿ 'ಸಿಂಗಾರ ಸಿರಿ': ತಂದೆಯೇ ಮೊದಲ ಹೀರೋ ಅಂದ ಸಪ್ತಮಿ ಗೌಡ

ಸುವರ್ಣ ಪಾರ್ಟಿಯಲ್ಲಿ 'ಸಿಂಗಾರ ಸಿರಿ': ತಂದೆಯೇ ಮೊದಲ ಹೀರೋ ಅಂದ ಸಪ್ತಮಿ ಗೌಡ

Published : Jan 01, 2023, 12:13 PM IST

ಸುವರ್ಣ ನ್ಯೂಸ್‌'ನ ಹೊಸ ವರ್ಷದ ಕಾರ್ಯಕ್ರಮ 'ಸುವರ್ಣ ಪಾರ್ಟಿ'ಯಲ್ಲಿ ನಟಿ ಸಪ್ತಮಿ ಗೌಡ ಭಾಗಿಯಾಗಿದ್ದಾರೆ. ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ.
 

ಕಾಂತಾರ ಸಿನಿಮಾದಿಂದ ಲೀಲಾ ಎಂದು ಕರೆಸಿಕೊಳ್ಳುತ್ತಿದ್ದೇನೆ. 2023ರ ಸಿನಿಮಾಗಳು ಇದೆ. ಏನು ಆಗುತ್ತೆ ಎಂದು ಕಾಯುತ್ತಿದ್ದೇನೆ ಎಂದು ನಟಿ ಸಪ್ತಮಿ ಗೌಡ ಹೇಳಿದರು. ಹಾಗೇ ಈ ಕಾರ್ಯಕ್ರಮದಲ್ಲಿ ಅವರ ತಂದೆ ಕೂಡ ಬಂದಿದ್ದು, ಮಗಳ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಹೊಂಬಾಳೆಯವರು ಒಳ್ಳೆ ಅವಕಾಶ ಕೊಟ್ಟು, ರಿಷಬ್‌ ತುಂಬಾ ಚೆನ್ನಾಗಿ ತೊಡಗಿಸಿಕೊಂಡರು ಎಂದು ಮಗಳ ಬಗ್ಗೆ ಹೆಮ್ಮೆಯನ್ನು ಪಟ್ಟರು.

ಸುವರ್ಣ ಪಾರ್ಟಿಯಲ್ಲಿ ನಿಶ್ವಿಕಾ ನಾಯ್ಡು: ಸಕ್ಕತ್ ಡ್ಯಾನ್ಸ್'ಗೆ ಪಡ್ಡ ...

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!