ಗಮನ ಸೆಳೆಯುತ್ತಿರುವ ಕಾಂತಾರದ ತದ್ರೂಪಿ ನಟ: ಭಾರೀ ಡಿಮ್ಯಾಂಡ್

ಗಮನ ಸೆಳೆಯುತ್ತಿರುವ ಕಾಂತಾರದ ತದ್ರೂಪಿ ನಟ: ಭಾರೀ ಡಿಮ್ಯಾಂಡ್

Published : Feb 19, 2023, 02:03 PM IST

ಕಾಂತಾರ ಸಿನಿಮಾ ಭರ್ಜರಿ ಯಶಸ್ವಿ ಪ್ರದರ್ಶನ ಕಂಡಿದ್ದು, ಇದೀಗ ಚಿತ್ರದ ಪಾತ್ರಧಾರಿಗಳನ್ನು ಹೊಲುವ ವ್ಯಕ್ತಿಗಳಿಗೂ ಸಖತ್ ಡಿಮ್ಯಾಂಡ್ ಶುರುವಾಗಿದೆ. 
 

ಕಾಂತಾರ ಚಿತ್ರದ ಯಶಸ್ಸು ಪ್ರತಿಯೊಬ್ಬ ಪಾತ್ರಧಾರಿಗೂ ಸ್ಟಾರ್ ವ್ಯಾಲ್ಯೂ ತಂದು ಕೊಟ್ಟಿದೆ.  ಚಿತ್ರದ ನಾಯಕ ಮತ್ತು ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಅವರ ತದ್ರೂಪಿಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡಿಗರಿಗೆ ಪರಿಚಯಿಸಿತ್ತು. ಇದೀಗ ಚಿತ್ರದಲ್ಲಿ ಬರುವ ಅತ್ಯಂತ ಸಣ್ಣ ಪಾತ್ರಕ್ಕೂ ಡಿಮ್ಯಾಂಡ್ ಬಂದಿದ್ದು, ತದ್ರೂಪಿಯೊಬ್ಬರು ಗಮನ ಸೆಳೆಯುತ್ತಿದ್ದಾರೆ. ಕಾಂತಾರ ಯಶಸ್ವಿಯ ಹಿಂದೆಯೆ ತದ್ರೂಪಿ ಎನಿಸಿದ ದೈವ ನರ್ತಕ ಈಗ ಸಖತ್ ಸದ್ದು ಮಾಡುತ್ತಿದ್ದಾರೆ. ಪರ್ಕಳ, ಹೆರ್ಗಗ್ರಾಮದ ಶೆಟ್ಟಿ ಬೆಟ್ಟು ವಾರ್ಡಿನ ಐತು ಪಾನರ ಕಳೆದ 20 ವರ್ಷದ ದೈವಾರಾಧನೆಯ ಮೂಲಕ ದೈವ ನರ್ಥಕರಾಗಿ ತೊಡಗಿಸಿಕೊಂಡಿದ್ದಾರೆ. ಇವರ ಜೊತೆ ಸೆಲ್ಫಿ ತೆಗೆಯುವವರ ಸಂಖ್ಯೆ ಹೆಚ್ಚಾಗಿದೆಯಂತೆ. ಕಾಂತಾರ ಚಿತ್ರದಲ್ಲಿ ಪ್ರಾರಂಭದಲ್ಲಿ ಮೊದಲಿನ ರಾಜನೊಬ್ಬ ಕಾಡಿನ ಬಳಿ ಬಂದಾಗ ಅಲ್ಲಿ ಚಿತ್ರದ ಸನ್ನಿವೇಶದಲ್ಲಿ ದೈವ ನರ್ತಕ ರಾಜನ ಮುಂದೆ ದೈವನರ್ಥನದಾರಿ ಕೇಳುವ ದೃಶ್ಯ ಬರುತ್ತೆ. ಪುರಾತನ ಕಾಲವನ್ನು ನೆನಪಿಸುವಂತ, ಈ ನಟನೆಯನ್ನು  ಮಂಗಳೂರಿನ ಕಲಾವಿದ ಒಬ್ಬರು ನಟಿಸಿದ್ದರು. ಆದರೆ ಅವರಂತೆಯೇ ಕಾಣುವ ಉಡುಪಿ ಶೆಟ್ಟಿ ಬೆಟ್ಟುವಿನ ದೈವ ನರ್ತಕ ಐತ ಪಾನರನ್ನು ಈಗ ಎಲ್ಲರೂ ಗಮನಿಸಲು ಆರಂಭಿಸಿದ್ದಾರೆ. 

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ