ಗಮನ ಸೆಳೆಯುತ್ತಿರುವ ಕಾಂತಾರದ ತದ್ರೂಪಿ ನಟ: ಭಾರೀ ಡಿಮ್ಯಾಂಡ್

ಗಮನ ಸೆಳೆಯುತ್ತಿರುವ ಕಾಂತಾರದ ತದ್ರೂಪಿ ನಟ: ಭಾರೀ ಡಿಮ್ಯಾಂಡ್

Published : Feb 19, 2023, 02:03 PM IST

ಕಾಂತಾರ ಸಿನಿಮಾ ಭರ್ಜರಿ ಯಶಸ್ವಿ ಪ್ರದರ್ಶನ ಕಂಡಿದ್ದು, ಇದೀಗ ಚಿತ್ರದ ಪಾತ್ರಧಾರಿಗಳನ್ನು ಹೊಲುವ ವ್ಯಕ್ತಿಗಳಿಗೂ ಸಖತ್ ಡಿಮ್ಯಾಂಡ್ ಶುರುವಾಗಿದೆ. 
 

ಕಾಂತಾರ ಚಿತ್ರದ ಯಶಸ್ಸು ಪ್ರತಿಯೊಬ್ಬ ಪಾತ್ರಧಾರಿಗೂ ಸ್ಟಾರ್ ವ್ಯಾಲ್ಯೂ ತಂದು ಕೊಟ್ಟಿದೆ.  ಚಿತ್ರದ ನಾಯಕ ಮತ್ತು ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಅವರ ತದ್ರೂಪಿಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡಿಗರಿಗೆ ಪರಿಚಯಿಸಿತ್ತು. ಇದೀಗ ಚಿತ್ರದಲ್ಲಿ ಬರುವ ಅತ್ಯಂತ ಸಣ್ಣ ಪಾತ್ರಕ್ಕೂ ಡಿಮ್ಯಾಂಡ್ ಬಂದಿದ್ದು, ತದ್ರೂಪಿಯೊಬ್ಬರು ಗಮನ ಸೆಳೆಯುತ್ತಿದ್ದಾರೆ. ಕಾಂತಾರ ಯಶಸ್ವಿಯ ಹಿಂದೆಯೆ ತದ್ರೂಪಿ ಎನಿಸಿದ ದೈವ ನರ್ತಕ ಈಗ ಸಖತ್ ಸದ್ದು ಮಾಡುತ್ತಿದ್ದಾರೆ. ಪರ್ಕಳ, ಹೆರ್ಗಗ್ರಾಮದ ಶೆಟ್ಟಿ ಬೆಟ್ಟು ವಾರ್ಡಿನ ಐತು ಪಾನರ ಕಳೆದ 20 ವರ್ಷದ ದೈವಾರಾಧನೆಯ ಮೂಲಕ ದೈವ ನರ್ಥಕರಾಗಿ ತೊಡಗಿಸಿಕೊಂಡಿದ್ದಾರೆ. ಇವರ ಜೊತೆ ಸೆಲ್ಫಿ ತೆಗೆಯುವವರ ಸಂಖ್ಯೆ ಹೆಚ್ಚಾಗಿದೆಯಂತೆ. ಕಾಂತಾರ ಚಿತ್ರದಲ್ಲಿ ಪ್ರಾರಂಭದಲ್ಲಿ ಮೊದಲಿನ ರಾಜನೊಬ್ಬ ಕಾಡಿನ ಬಳಿ ಬಂದಾಗ ಅಲ್ಲಿ ಚಿತ್ರದ ಸನ್ನಿವೇಶದಲ್ಲಿ ದೈವ ನರ್ತಕ ರಾಜನ ಮುಂದೆ ದೈವನರ್ಥನದಾರಿ ಕೇಳುವ ದೃಶ್ಯ ಬರುತ್ತೆ. ಪುರಾತನ ಕಾಲವನ್ನು ನೆನಪಿಸುವಂತ, ಈ ನಟನೆಯನ್ನು  ಮಂಗಳೂರಿನ ಕಲಾವಿದ ಒಬ್ಬರು ನಟಿಸಿದ್ದರು. ಆದರೆ ಅವರಂತೆಯೇ ಕಾಣುವ ಉಡುಪಿ ಶೆಟ್ಟಿ ಬೆಟ್ಟುವಿನ ದೈವ ನರ್ತಕ ಐತ ಪಾನರನ್ನು ಈಗ ಎಲ್ಲರೂ ಗಮನಿಸಲು ಆರಂಭಿಸಿದ್ದಾರೆ. 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?