Sapthami Gowda: ಕರಾವಳಿ ದೈವಗಳಿಗೆ 'ಲೀಲಾ' ಪೂಜೆ:  ಸಪ್ತಮಿ ಗೌಡಗೆ ದೈವಾಶೀರ್ವಾದ

Sapthami Gowda: ಕರಾವಳಿ ದೈವಗಳಿಗೆ 'ಲೀಲಾ' ಪೂಜೆ: ಸಪ್ತಮಿ ಗೌಡಗೆ ದೈವಾಶೀರ್ವಾದ

Published : Nov 17, 2022, 12:59 PM ISTUpdated : Nov 17, 2022, 01:10 PM IST

Kantara Sapthami Gowda: ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೇವಸ್ಥಾನ, ಹಾಗು ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸಪ್ತಮಿ ಗೌಡ ಕುಟುಂಬ ಸಮೇತ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ (ನ. 17): ಕಾಂತಾರದ ಬ್ಯೂಟಿ ಸಪ್ತಮಿ ಗೌಡ (Sapthami Gowda) ಇಮೇಜ್ ಈಗ ಉತ್ತುಂಗಕ್ಕೇರಿದೆ. ಕಾಂತಾರದ (Kantara) ಲೀಲಾ ಅನ್ನೋ ಒಂದೇ ಒಂದು ರೋಲ್ ಸಪ್ತಮಿ ಗೌಡರನ್ನ ಪ್ಯಾನ್ ಇಂಡಿಯಾ ಹೀರೋಯಿನ್ ಮಾಡಿದೆ. ಸಪ್ತಮಿ ಗೌಡ ಎಲ್ಲೇ ಹೋದ್ರು ಲೀಲಾ ಲೀಲಾ ಅನ್ನೋ ಅಭಿಮಾನಿಗಳ ಕಿರುಚಾಟ ಕೇಳಿಸುತ್ತೇ ಹೊರತು ಮತ್ತಿನೇನು ಅಲ್ಲ. ಇದಕ್ಕೆಲ್ಲಾ ಕಾರಣ ಕಾಂತಾರ ಸಿನಿಮಾ. ಈ ಮೂವಿ ಈಗ ಬೆಳ್ಳಿತೆರೆಯಲ್ಲಿ ಹಾಫ್ ಸೆಂಚ್ಯೂರಿ ಬಾರಿಸಿದೆ. ಈ ದೊಡ್ಡ ಗೆಲುವು ಸಿಕ್ಕಿದ್ದಕ್ಕೆ ಸಿಂಗಾರ ಸಿರಿ ಕರಾವಳಿಯ ದೈವಗಳ ದರ್ಶನ ಮಾಡಿ ಪೂಜೆ ಸಲ್ಲಿಸಿದ್ದಾರೆ. 

ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೇವಸ್ಥಾನ, ಹಾಗು ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸಪ್ತಮಿ ಗೌಡ ಕುಟುಂಬ ಸಮೇತ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ತುಳು ನಾಡಿನ ದೈವಗಳ ಆಶೀರ್ವಾದದಿಂದ ತಮ್ಮ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ದೈವಗಳ ಮೇಲೆ ನನಗೂ ನಂಬಿಕೆ ಇದೆ. ಈ ಕಾರಣದಿಂದಾಗಿಯೇ ನನ್ನನ್ನು ಕಾಂತಾರ ಸಿನಿಮಾದ ಮೂಲಕ ನಾಡಿಗೆ ಪರಿಚಯವಾದೆ. ಇದಕ್ಕೆಲ್ಲ ದೈವಗಳ ಆಶೀರ್ವಾದವೇ ಕಾರಣ ಅಂತ ಸಪ್ತಮಿ ಹೇಳಿದ್ದಾರೆ.  

ಇದನ್ನೂ ನೋಡಿ: Uttarakanda Movie: 'ಉತ್ತರಕಾಂಡ'ದಲ್ಲಿ ಕಾಂತಾರ ಚೆಲುವೆ: ಡಾಲಿ, ರಮ್ಯಾಗೆ ಸಪ್ತಮಿ ಸಾಥ್

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more