ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

Published : Nov 19, 2022, 11:39 AM IST

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಕಾಂತಾರಾ ಸ್ತಬ್ಧ ಚಿತ್ರ ಗಮನ‌ ಸೆಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದ ದಹಿಂಕಾಲ ಉತ್ಸವದಲ್ಲಿ ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಲಾಗಿತ್ತು.

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಕಾಂತಾರಾ ಸ್ತಬ್ಧ ಚಿತ್ರ ಗಮನ‌ ಸೆಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದ ದಹಿಂಕಾಲ ಉತ್ಸವದಲ್ಲಿ ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಲಾಗಿತ್ತು. ಇದನ್ನು ನೋಡಿ ಅಂಕೋಲ ಜನರು ಫಿದಾ ಆಗಿದ್ದಾರೆ. ಕಾಂತಾರ ಚಿತ್ರದಲ್ಲಿನ ರಿಷಬ್ ಶೆಟ್ಟಿಯ ಕ್ಲೈಮ್ಯಾಕ್ಸ್ ಅ್ಯಕ್ಟಿಂಗ್ ದೃಶ್ಯದ  ಸ್ತಬ್ಧ ಚಿತ್ರ ಮಾಡಲಾಗಿತ್ತು. ರಿಷಭ್ ಶೆಟ್ಟಿಯೇ ನೈಜವಾಗಿ ಬಂದು ನಿಂತಂತೆ ಭಾಸವಾಗುತ್ತಿದ್ದ ಸ್ತಬ್ಧ ಚಿತ್ರ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಕಲಾವಿದ ದಿನೇಶ್ ಮೇತ್ರಿ ಕೈಯಲ್ಲಿ ಅರಳಿದ ಸ್ತಬ್ಧಚಿತ್ರ ಇದಾಗಿದೆ. ಲಕ್ಷಾಂತರ ಜನರ ಮಧ್ಯೆ ರಂಗೇರಿದ ಕಾಂತಾರ ಸ್ತಬ್ಧ ಚಿತ್ರ ಮೆರವಣಿಗೆಯ ವಿಡಿಯೋ ವೈರಲ್ ಆಗಿದೆ. ಕಾಂತಾರ ಸ್ತಬ್ಧ ಚಿತ್ರವನ್ನು ಜನರು ಮೊಬೈಲ್‌ನಲ್ಲಿ ಸೆರೆಹಿಡಿದುo ಸಂಭ್ರಮಿಸುತ್ತಿದ್ದಾರೆ. 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more