ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

Published : Nov 19, 2022, 11:39 AM IST

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಕಾಂತಾರಾ ಸ್ತಬ್ಧ ಚಿತ್ರ ಗಮನ‌ ಸೆಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದ ದಹಿಂಕಾಲ ಉತ್ಸವದಲ್ಲಿ ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಲಾಗಿತ್ತು.

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಕಾಂತಾರಾ ಸ್ತಬ್ಧ ಚಿತ್ರ ಗಮನ‌ ಸೆಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದ ದಹಿಂಕಾಲ ಉತ್ಸವದಲ್ಲಿ ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಲಾಗಿತ್ತು. ಇದನ್ನು ನೋಡಿ ಅಂಕೋಲ ಜನರು ಫಿದಾ ಆಗಿದ್ದಾರೆ. ಕಾಂತಾರ ಚಿತ್ರದಲ್ಲಿನ ರಿಷಬ್ ಶೆಟ್ಟಿಯ ಕ್ಲೈಮ್ಯಾಕ್ಸ್ ಅ್ಯಕ್ಟಿಂಗ್ ದೃಶ್ಯದ  ಸ್ತಬ್ಧ ಚಿತ್ರ ಮಾಡಲಾಗಿತ್ತು. ರಿಷಭ್ ಶೆಟ್ಟಿಯೇ ನೈಜವಾಗಿ ಬಂದು ನಿಂತಂತೆ ಭಾಸವಾಗುತ್ತಿದ್ದ ಸ್ತಬ್ಧ ಚಿತ್ರ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಕಲಾವಿದ ದಿನೇಶ್ ಮೇತ್ರಿ ಕೈಯಲ್ಲಿ ಅರಳಿದ ಸ್ತಬ್ಧಚಿತ್ರ ಇದಾಗಿದೆ. ಲಕ್ಷಾಂತರ ಜನರ ಮಧ್ಯೆ ರಂಗೇರಿದ ಕಾಂತಾರ ಸ್ತಬ್ಧ ಚಿತ್ರ ಮೆರವಣಿಗೆಯ ವಿಡಿಯೋ ವೈರಲ್ ಆಗಿದೆ. ಕಾಂತಾರ ಸ್ತಬ್ಧ ಚಿತ್ರವನ್ನು ಜನರು ಮೊಬೈಲ್‌ನಲ್ಲಿ ಸೆರೆಹಿಡಿದುo ಸಂಭ್ರಮಿಸುತ್ತಿದ್ದಾರೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more