ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

Published : Nov 19, 2022, 11:39 AM IST

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಕಾಂತಾರಾ ಸ್ತಬ್ಧ ಚಿತ್ರ ಗಮನ‌ ಸೆಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದ ದಹಿಂಕಾಲ ಉತ್ಸವದಲ್ಲಿ ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಲಾಗಿತ್ತು.

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಕಾಂತಾರಾ ಸ್ತಬ್ಧ ಚಿತ್ರ ಗಮನ‌ ಸೆಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದ ದಹಿಂಕಾಲ ಉತ್ಸವದಲ್ಲಿ ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಲಾಗಿತ್ತು. ಇದನ್ನು ನೋಡಿ ಅಂಕೋಲ ಜನರು ಫಿದಾ ಆಗಿದ್ದಾರೆ. ಕಾಂತಾರ ಚಿತ್ರದಲ್ಲಿನ ರಿಷಬ್ ಶೆಟ್ಟಿಯ ಕ್ಲೈಮ್ಯಾಕ್ಸ್ ಅ್ಯಕ್ಟಿಂಗ್ ದೃಶ್ಯದ  ಸ್ತಬ್ಧ ಚಿತ್ರ ಮಾಡಲಾಗಿತ್ತು. ರಿಷಭ್ ಶೆಟ್ಟಿಯೇ ನೈಜವಾಗಿ ಬಂದು ನಿಂತಂತೆ ಭಾಸವಾಗುತ್ತಿದ್ದ ಸ್ತಬ್ಧ ಚಿತ್ರ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಕಲಾವಿದ ದಿನೇಶ್ ಮೇತ್ರಿ ಕೈಯಲ್ಲಿ ಅರಳಿದ ಸ್ತಬ್ಧಚಿತ್ರ ಇದಾಗಿದೆ. ಲಕ್ಷಾಂತರ ಜನರ ಮಧ್ಯೆ ರಂಗೇರಿದ ಕಾಂತಾರ ಸ್ತಬ್ಧ ಚಿತ್ರ ಮೆರವಣಿಗೆಯ ವಿಡಿಯೋ ವೈರಲ್ ಆಗಿದೆ. ಕಾಂತಾರ ಸ್ತಬ್ಧ ಚಿತ್ರವನ್ನು ಜನರು ಮೊಬೈಲ್‌ನಲ್ಲಿ ಸೆರೆಹಿಡಿದುo ಸಂಭ್ರಮಿಸುತ್ತಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more