ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

Published : Nov 19, 2022, 11:39 AM IST

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಕಾಂತಾರಾ ಸ್ತಬ್ಧ ಚಿತ್ರ ಗಮನ‌ ಸೆಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದ ದಹಿಂಕಾಲ ಉತ್ಸವದಲ್ಲಿ ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಲಾಗಿತ್ತು.

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಕಾಂತಾರಾ ಸ್ತಬ್ಧ ಚಿತ್ರ ಗಮನ‌ ಸೆಳೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದ ದಹಿಂಕಾಲ ಉತ್ಸವದಲ್ಲಿ ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಲಾಗಿತ್ತು. ಇದನ್ನು ನೋಡಿ ಅಂಕೋಲ ಜನರು ಫಿದಾ ಆಗಿದ್ದಾರೆ. ಕಾಂತಾರ ಚಿತ್ರದಲ್ಲಿನ ರಿಷಬ್ ಶೆಟ್ಟಿಯ ಕ್ಲೈಮ್ಯಾಕ್ಸ್ ಅ್ಯಕ್ಟಿಂಗ್ ದೃಶ್ಯದ  ಸ್ತಬ್ಧ ಚಿತ್ರ ಮಾಡಲಾಗಿತ್ತು. ರಿಷಭ್ ಶೆಟ್ಟಿಯೇ ನೈಜವಾಗಿ ಬಂದು ನಿಂತಂತೆ ಭಾಸವಾಗುತ್ತಿದ್ದ ಸ್ತಬ್ಧ ಚಿತ್ರ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಕಲಾವಿದ ದಿನೇಶ್ ಮೇತ್ರಿ ಕೈಯಲ್ಲಿ ಅರಳಿದ ಸ್ತಬ್ಧಚಿತ್ರ ಇದಾಗಿದೆ. ಲಕ್ಷಾಂತರ ಜನರ ಮಧ್ಯೆ ರಂಗೇರಿದ ಕಾಂತಾರ ಸ್ತಬ್ಧ ಚಿತ್ರ ಮೆರವಣಿಗೆಯ ವಿಡಿಯೋ ವೈರಲ್ ಆಗಿದೆ. ಕಾಂತಾರ ಸ್ತಬ್ಧ ಚಿತ್ರವನ್ನು ಜನರು ಮೊಬೈಲ್‌ನಲ್ಲಿ ಸೆರೆಹಿಡಿದುo ಸಂಭ್ರಮಿಸುತ್ತಿದ್ದಾರೆ. 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more