Karavali movie: ಸೆಟ್ಟೇರಿತು ಪ್ರಜ್ವಲ್ ನಟನೆಯ 'ಕರಾವಳಿ'ಸಿನಿಮಾ..! ಮುಹೂರ್ತದಲ್ಲಿ  ಸ್ಪೆಷಲ್ ಅಟ್ರ್ಯಾಕ್ಷನ್ ಕೋಣ..!

Karavali movie: ಸೆಟ್ಟೇರಿತು ಪ್ರಜ್ವಲ್ ನಟನೆಯ 'ಕರಾವಳಿ'ಸಿನಿಮಾ..! ಮುಹೂರ್ತದಲ್ಲಿ ಸ್ಪೆಷಲ್ ಅಟ್ರ್ಯಾಕ್ಷನ್ ಕೋಣ..!

Published : Feb 24, 2024, 11:16 AM ISTUpdated : Feb 24, 2024, 11:17 AM IST

ತೆರೆಗೆ ಬರುತ್ತೆ ಮತ್ತೊಂದು 'ಕರಾವಳಿ' ಸಿನಿಮಾ.!
ಪ್ರಜ್ವಲ್ ನಟನೆಯ ಕರಾವಳಿ ಚಿತ್ರಕ್ಕೆ ಮಹೂರ್ಥ..!
ಮುಹೂರ್ತದಲ್ಲಿ  ಸ್ಪೆಷಲ್ ಅಟ್ರ್ಯಾಕ್ಷನ್ ಕೋಣ..!
 

ಕಾಂತಾರ ಸಿನಿಮಾ ಬಂದ ಮೇಲೆ ಕರಾವಳಿ ನಾಡಿನ ಒಂದೊಂದೇ ಕಥೆಗಳು ಸಿನಿಮಾ ಆಗುತ್ತಿವೆ. ಈಗ ಡೈಮಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್(Prajwal Devaraj) ಕೂಡ ಕರಾವಳಿ ಕಥೆಯ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ಕರಾವಳಿ ಅಂತಲೇ ಹೆಸರಿಟ್ಟಿದ್ದು, ಬೆಂಗಳೂರಿನ(Bengaluru) ಪ್ರಸಿದ್ಧ ಬುಲ್ ಟೆಂಪಲ್ ನಲ್ಲಿ(Bull Temple) ಕರಾವಳಿ ಸಿನಿಮಾದ (Karavali Movie) ಮಹೂರ್ಥ ಆಗಿದೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಕರಾವಳಿ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿದ್ದು, ನಾಯಕಿಯಾಗಿ ಸಂಪದಾ ನಟಿಸುತ್ತಿದ್ದಾರೆ. ಈ ಸಿನಿಮಾ ಮುಹೂರ್ತದ ಹೈಲೈಟ್ಸ್ ಎಂದರೆ ಕೋಣ. ಕರಾವಳಿ ಚಿತ್ರದ ಫಸ್ಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕೋಣ ಪತ್ರಿಕಾಗೋಷ್ಠಿಗೂ ಹಾಜರಾಗಿದ್ದು ವಿಶೇಷವಾಗಿತ್ತು. ಈಗಾಗಲೇ ಕರಾವಳಿ ಸಿನಿಮಾ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಇದನ್ನೂ ವೀಕ್ಷಿಸಿ:  ದೊಡ್ಮನೆ ಕುಡಿ ಯುವ ಸಿನಿಮಾಗೆ ಭಾರಿ ಡಿಮ್ಯಾಂಡ್..! ಅಧಿಕ ಮೊತ್ತಕ್ಕೆ ಸೇಲ್ ಆಯ್ತು "ಯುವ" ಆಡಿಯೋ ಹಕ್ಕು..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!