ಕಾಟೇರ ಅದ್ದೂರಿ ಕಾರ್ಯಕ್ರಮ: ಮಾಲಾಶ್ರೀ ಮಗಳ ಡಾನ್ಸ್‌ಗೆ ಮಂಡ್ಯ ಮಂದಿ ಫಿದಾ!

ಕಾಟೇರ ಅದ್ದೂರಿ ಕಾರ್ಯಕ್ರಮ: ಮಾಲಾಶ್ರೀ ಮಗಳ ಡಾನ್ಸ್‌ಗೆ ಮಂಡ್ಯ ಮಂದಿ ಫಿದಾ!

Published : Dec 25, 2023, 10:57 AM IST

ರಾಕ್‌ಲೈನ್‌ ವೆಂಕಟೇಶ್ ನಿರ್ಮಾಣದ ‘ಕಾಟೇರ’
ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಆರಾಧನಾ
ಇದೇ 29ಕ್ಕೆ ರಾಜ್ಯಾದ್ಯಂತ ಕಾಟೇರ ‘ದರ್ಶನ’

ಕಾಟೇರ ಚಿತ್ರದ ರೈತ ಗೀತೆ ರಿಲೀಸ್(raitha song) ಆಗಿದೆ. ಅದೂ ರೈತ ಚಳವಳಿಗಳ ಕ್ರಾಂತಿ ಭೂಮಿ ಮಂಡ್ಯದಲ್ಲಿ. ನಟ ದರ್ಶನ್(Darshan Thoogudeepa) ಈ ಬಾರಿ ಅನ್ನದಾತರ ಗೀತೆ ಮೊಳಗಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಮಂಡ್ಯವನ್ನೇ(Mandya) ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣವೂ ಇದೆ. ಮಂಡ್ಯ ಜಿಲ್ಲೆ ಪ್ರೊ.ನಂಜುಂಡ ಸ್ವಾಮಿ, ಪುಟ್ಟಣ್ಣಯ್ಯ ಮೊದಲಾದವರ ಹುಟ್ಟೂರು. ಇವತ್ತಿಗೂ ರೈತ ಚಳವಳಿ ಜೀವಂತವಗಿರೋದು ಮಂಡ್ಯದಲ್ಲಿ. ಅಂತಹ ಮಂಡ್ಯದಲ್ಲಿ ಕಾಟೇರ ಚಿತ್ರದ ರೈತ ಗೀತೆ ರಿಲೀಸ್ ಮಾಡೋ ಮೂಲಕ ದಾಖಲೆ ಬರೆಯೋಕೆ ಹೊರಟಿದೆ ಕಾಟೇರ. ಅಲ್ಲದೆ ಮಂಡ್ಯ ಅಂಬರೀಷ್ ಅವರ ತವರೂ ಹೌದು. ಅಂಬರೀಷ್ ನೆನಪಿನೊಂದಿಗೇ ಆರಂಭವಾದ ಕಾರ್ಯಕ್ರಮದ ಹೈಲೈಟ್ ಮಂಡ್ಯದ ಗಂಡು. ಅಂಬಿಯ ನೆನಪಿನೊಂದಿಗೇ ಶುರುವಾಯ್ತು ಕಾಟೇರ ಕಾರ್ಯಕ್ರಮ. ಅದು ಮುಗಿಯುತ್ತಿದ್ದಂತೆಯೇ ಪುಟ್ಟ ಮಕ್ಕಳ ಯೋಗ ನೆರೆದಿದ್ದವರೆಲ್ಲರ ಮನರಂಜಿಸ್ತು. ಇದು ರೈತ ಮಕ್ಕಳು ನಡೆಸಿದ ಯೋಗ ಕಾರ್ಯಕ್ರಮ. ಅದು ಮುಗಿದ ಕೂಡಲೇ ಬಿಡುಗಡೆಯಾಗಿದ್ದು ರೈತರ ಗೀತೆ. ಬೆವರ ಹನಿಲಿ ಬೆಳೆದ ಬಂಡೆಗಲ್ಲು ಇವನು ನಡೆವ ದಾರಿ ಮೈಲಿಗಲ್ಲು ಇವನ ಎದುರು ಯಾರು ಹೋಗಬ್ಯಾಡಿ ಹಿಂದೆಐತೆ ಸೈನ್ಯವೂ ಈ ರೈತ ಗೀತೆ ಬರೆದಿರೋದು ಪುನೀತ್ ಆರ್ಯ. ಇದರಲ್ಲಿ ಹೈಲೈಟ್ ಆಗಿರೋದು ರೈತ. ರೈತನ ಸ್ವಾಭಿಮಾನ. ರೈತನ ಸಂಕಟ. ರೈತನ ಅಭಿಮಾನ. ಇದು ಕಾಟೇರ ಥೀಮ್ ಸಾಂಗ್ . ಕಾಟೇರ ರೈತ ಗೀತೆಯನ್ನು ಬಿಡುಗಡೆ ಮಾಡಿದ ಮೇಲೆ ದರ್ಶನ್ ಮತ್ತು ತಮ್ಮ ನಡುವಿನ ಸಂಬಂಧವನ್ನು ಹೇಳಿಕೊಂಡವರು ಸಂಸದೆಯೂ ಆಗಿರುವ ಸುಮಲತಾ. ಕಾಟೇರ ಚಿತ್ರಕ್ಕೆ ಪ್ರೊಡ್ಯೂಸರ್ ರಾಕ್ ಲೈನ್ ವೆಂಕಟೇಶ್. ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಹರಿಕೃಷ್ಣ. ಹರಿಕೃಷ್ಣ ಅವರಿಗೆ ಇದು ದರ್ಶನ್ ಜೊತೆ 29ನೇ ಸಿನಿಮಾ ಅನ್ನೋದೇ ಹೈಲೈಟ್.

ಇದನ್ನೂ ವೀಕ್ಷಿಸಿ:  ಹಮಾಸ್ ಉಗ್ರರ ನೆತ್ತರಿನ ಆಟಕ್ಕೆ ವಿಶ್ವವೇ ಗಡಗಡ..! 2023 ಅಂತ್ಯವಾಗುತ್ತಿದ್ದರೂ ತಣ್ಣಗಾಗಿಲ್ಲ ಯುದ್ಧಾಗ್ನಿ..!

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more