ಜೈಲಿಂದ ದರ್ಶನ್ ರಿಲೀಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೌಡೇಪೀರ ಲಾಲಸಾಬ!

ಜೈಲಿಂದ ದರ್ಶನ್ ರಿಲೀಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೌಡೇಪೀರ ಲಾಲಸಾಬ!

Published : Jul 26, 2024, 12:42 PM ISTUpdated : Jul 26, 2024, 01:16 PM IST

ದರ್ಶನ್ ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದು ಅಚ್ಚರಿಯ ಭವಿಷ್ಯ ನುಡಿದಿದ್ದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಒಂದು ಕಡೆ ದರ್ಶನ್‌ಗೆ ಬೇಲ್ ಸಿಗ್ತಿಲ್ಲ. ಇನ್ನೊಂದು ಕಡೆ ಪ್ರಾಥಮಿಕ ಚಾರ್ಜ್ ಶೀಟ್ ರೆಡಿಯಾಗುತ್ತಿದ್ದು ದರ್ಶನ್ ಇನ್ ಟ್ರಬಲ್ ಎನ್ನಲಾಗಿದೆ.  ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿಗೆ ಹೋಗಿ ಒಂದು ತಿಂಗಳಿಗೂ ಹೆಚ್ಚು ಸಮಯವಾಯಿತು. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ದರ್ಶನ್ ಅವರು ಎ2 ಆರೋಪಿ ಆದರೆ, ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ದರ್ಶನ್ ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದು ಅಚ್ಚರಿಯ ಭವಿಷ್ಯ ನುಡಿದಿದ್ದು ಈಗ ಎಲ್ಲಡೆ ವೈರಲ್ ಆಗುತ್ತಿದೆ.

ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಜೈಲೂಟ ಹೊಂದುತ್ತಿಲ್ಲ. ಶತಾಯ ಗತಾಯ ಅವರು ಹೊರ ಬರಲು ಪ್ರಯತ್ನಿಸುತ್ತಿದ್ದಾರೆ. ಆದರೆ. ಅದು ಸಾಧ್ಯವಾಗುತ್ತಿಲ್ಲ. ಚಾರ್ಜ್ಶೀಟ್ ಸಲ್ಲಿಕೆ ಮಾಡದೆ ಜಾಮೀನಿಗೆ ಅರ್ಜಿ ಹಾಕೋಕೆ ಸಾಧ್ಯವಿಲ್ಲ. ಹೀಗಾಗಿ, ದರ್ಶನ್ ಅವರಿಗೆ ಯಾವಾಗ ಹೊರಗೆ ಬರುತ್ತೇನೆ ಎಂದು ಅತಿಯಾಗಿ ಅನಿಸುತ್ತಿದೆ. ಅಭಿಮಾನಿಗಳಿಗೂ ತಮ್ಮ ನೆಚ್ಚಿನ ನಟ ಯಾವಾಗ ಹೊರಕ್ಕೆ ಬರೋದು ಎನ್ನುವ ಪ್ರಶ್ನೆ ಕಾಡಿದೆ. ಇದಕ್ಕೆ ದೇವರಿಂದ ಉತ್ತರ ಸಿಕ್ಕಿದೆ.ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 10ನೇ ವಾರ್ಡಿನಲ್ಲಿ ಇರಿಸಲಾಗಿದ್ದ ಕೌಡೇಪಿರ ಲಾಲಸಾಬ ಅವರು ಈ ಭವಿಷ್ಯ ನುಡಿದಿದ್ದಾರೆ. ದರ್ಶನ್ ಅಭಿಮಾನಿಗಳು ದೇವರ ಎದುರು ಪ್ರಶ್ನೆ ಇಟ್ಟಿದ್ದರು. ‘ದರ್ಶನ್ ಬಿಡುಗಡೆ ಯಾವಾಗ’ ಎನ್ನುವ ಪ್ರಶ್ನೆ ಕೇಳಿದ್ದರು. ಇದಕ್ಕೆ ಈ ದೇವರಿಂದ ಉತ್ತರ ಸಿಕ್ಕಿದೆ. 

‘ಮೂರೇ ತಿಂಗಳಲ್ಲಿ ದರ್ಶನ್ ಹೊರಕ್ಕೆ ಬರುತ್ತಾರೆ’ ಎಂದು ದೇವರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆ  2019ರಲ್ಲಿ ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಡಿಕೆ ಶಿವಕುಮಾರ್ ಅರೆಸ್ಟ್ ಆಗಿದ್ದರು. ಆ ಸಂದರ್ಭದಲ್ಲೂ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿತ್ತು.  ಅದು ನಿಜ ಆಗಿತ್ತು. ಹೀಗಾಗಿ, ದರ್ಶನ್ ಫ್ಯಾನ್ಸ್ ಈಗ ಖುಷಿಯಾಗಿದ್ದಾರೆ. ಮೊಹರಂ ಸಂದರ್ಭದಲ್ಲಿ ದೇವರನ್ನು ಕೂರಿಸೋ ಪದ್ಧತಿ ಮುಸ್ಲಿಂ ಧರ್ಮದಲ್ಲಿ ಇದೆ. ಅದೇ ರೀತಿ ಕೊಪ್ಪಳದಲ್ಲಿ ಕೌಡೇಪಿರ ಲಾಲಸಾಬ ದೇವರು ದರ್ಶನ್ ಬಗ್ಗೆ ಉತ್ತರಿಸಿದ್ದಾರೆ. ಸದ್ಯಕ್ಕಂತೂ ಈ ಸುದ್ದಿಯಿಂದ ದರ್ಶನ್ ಅಭಿಮಾನಿಗಳಿಗೆ ಖುಷಿಯಾಗಿದೆ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more