ಜೈಲಿಂದ ದರ್ಶನ್ ರಿಲೀಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೌಡೇಪೀರ ಲಾಲಸಾಬ!

ಜೈಲಿಂದ ದರ್ಶನ್ ರಿಲೀಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೌಡೇಪೀರ ಲಾಲಸಾಬ!

Published : Jul 26, 2024, 12:42 PM ISTUpdated : Jul 26, 2024, 01:16 PM IST

ದರ್ಶನ್ ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದು ಅಚ್ಚರಿಯ ಭವಿಷ್ಯ ನುಡಿದಿದ್ದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಒಂದು ಕಡೆ ದರ್ಶನ್‌ಗೆ ಬೇಲ್ ಸಿಗ್ತಿಲ್ಲ. ಇನ್ನೊಂದು ಕಡೆ ಪ್ರಾಥಮಿಕ ಚಾರ್ಜ್ ಶೀಟ್ ರೆಡಿಯಾಗುತ್ತಿದ್ದು ದರ್ಶನ್ ಇನ್ ಟ್ರಬಲ್ ಎನ್ನಲಾಗಿದೆ.  ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿಗೆ ಹೋಗಿ ಒಂದು ತಿಂಗಳಿಗೂ ಹೆಚ್ಚು ಸಮಯವಾಯಿತು. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ದರ್ಶನ್ ಅವರು ಎ2 ಆರೋಪಿ ಆದರೆ, ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ದರ್ಶನ್ ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದು ಅಚ್ಚರಿಯ ಭವಿಷ್ಯ ನುಡಿದಿದ್ದು ಈಗ ಎಲ್ಲಡೆ ವೈರಲ್ ಆಗುತ್ತಿದೆ.

ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಜೈಲೂಟ ಹೊಂದುತ್ತಿಲ್ಲ. ಶತಾಯ ಗತಾಯ ಅವರು ಹೊರ ಬರಲು ಪ್ರಯತ್ನಿಸುತ್ತಿದ್ದಾರೆ. ಆದರೆ. ಅದು ಸಾಧ್ಯವಾಗುತ್ತಿಲ್ಲ. ಚಾರ್ಜ್ಶೀಟ್ ಸಲ್ಲಿಕೆ ಮಾಡದೆ ಜಾಮೀನಿಗೆ ಅರ್ಜಿ ಹಾಕೋಕೆ ಸಾಧ್ಯವಿಲ್ಲ. ಹೀಗಾಗಿ, ದರ್ಶನ್ ಅವರಿಗೆ ಯಾವಾಗ ಹೊರಗೆ ಬರುತ್ತೇನೆ ಎಂದು ಅತಿಯಾಗಿ ಅನಿಸುತ್ತಿದೆ. ಅಭಿಮಾನಿಗಳಿಗೂ ತಮ್ಮ ನೆಚ್ಚಿನ ನಟ ಯಾವಾಗ ಹೊರಕ್ಕೆ ಬರೋದು ಎನ್ನುವ ಪ್ರಶ್ನೆ ಕಾಡಿದೆ. ಇದಕ್ಕೆ ದೇವರಿಂದ ಉತ್ತರ ಸಿಕ್ಕಿದೆ.ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 10ನೇ ವಾರ್ಡಿನಲ್ಲಿ ಇರಿಸಲಾಗಿದ್ದ ಕೌಡೇಪಿರ ಲಾಲಸಾಬ ಅವರು ಈ ಭವಿಷ್ಯ ನುಡಿದಿದ್ದಾರೆ. ದರ್ಶನ್ ಅಭಿಮಾನಿಗಳು ದೇವರ ಎದುರು ಪ್ರಶ್ನೆ ಇಟ್ಟಿದ್ದರು. ‘ದರ್ಶನ್ ಬಿಡುಗಡೆ ಯಾವಾಗ’ ಎನ್ನುವ ಪ್ರಶ್ನೆ ಕೇಳಿದ್ದರು. ಇದಕ್ಕೆ ಈ ದೇವರಿಂದ ಉತ್ತರ ಸಿಕ್ಕಿದೆ. 

‘ಮೂರೇ ತಿಂಗಳಲ್ಲಿ ದರ್ಶನ್ ಹೊರಕ್ಕೆ ಬರುತ್ತಾರೆ’ ಎಂದು ದೇವರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆ  2019ರಲ್ಲಿ ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಡಿಕೆ ಶಿವಕುಮಾರ್ ಅರೆಸ್ಟ್ ಆಗಿದ್ದರು. ಆ ಸಂದರ್ಭದಲ್ಲೂ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿತ್ತು.  ಅದು ನಿಜ ಆಗಿತ್ತು. ಹೀಗಾಗಿ, ದರ್ಶನ್ ಫ್ಯಾನ್ಸ್ ಈಗ ಖುಷಿಯಾಗಿದ್ದಾರೆ. ಮೊಹರಂ ಸಂದರ್ಭದಲ್ಲಿ ದೇವರನ್ನು ಕೂರಿಸೋ ಪದ್ಧತಿ ಮುಸ್ಲಿಂ ಧರ್ಮದಲ್ಲಿ ಇದೆ. ಅದೇ ರೀತಿ ಕೊಪ್ಪಳದಲ್ಲಿ ಕೌಡೇಪಿರ ಲಾಲಸಾಬ ದೇವರು ದರ್ಶನ್ ಬಗ್ಗೆ ಉತ್ತರಿಸಿದ್ದಾರೆ. ಸದ್ಯಕ್ಕಂತೂ ಈ ಸುದ್ದಿಯಿಂದ ದರ್ಶನ್ ಅಭಿಮಾನಿಗಳಿಗೆ ಖುಷಿಯಾಗಿದೆ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more