ಟ್ರೈಲರ್ ರಿಲೀಸ್ ಕಾರ್ಯಕ್ರಮ: ಹಿರಿಯ ಕಲಾವಿದ ಅಂದವರಿಗೆ ಫನ್ನಿಯಾಗಿ ಕಿಚಾಯಿಸಿದ ಸುದೀಪ್!

ಟ್ರೈಲರ್ ರಿಲೀಸ್ ಕಾರ್ಯಕ್ರಮ: ಹಿರಿಯ ಕಲಾವಿದ ಅಂದವರಿಗೆ ಫನ್ನಿಯಾಗಿ ಕಿಚಾಯಿಸಿದ ಸುದೀಪ್!

Published : Jul 16, 2023, 03:22 PM IST

ಹಿರಿ ಕಿರಿಯರ ಸಮ್ಮಿಲನದ ಸಿನಿಮಾಗೆ ಸುದೀಪ್ ಸಪೋರ್ಟ್!
ಕೌಸಲ್ಯಾ ಸುಪ್ರಜಾ ರಾಮ ಟ್ರೈಲರ್ ರಿಲೀಸ್ ಮಾಡಿದ ಹೆಬ್ಬುಲಿ..!
ಕೌಸಲ್ಯಾ ಸುಪ್ರಜಾ ರಾಮ ಚಿತ್ರಕ್ಕೆ ಅರ್ಜುನ್ ಜನ್ಯಾ ಮ್ಯೂಸಿಕ್!

ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರೋ ಕೌಸಲ್ಯಾ ಸುಪ್ರಜಾ ರಾಮ(Kausalya Supraja Rama) ಸಿನಿಮಾದ ಟ್ರೈಲರ್(trailer) ಬಿಡುಗಡೆ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸೂಪರ್ ಸ್ಟಾರ್, ಭಾರತೀಯ ಚಿತ್ರರಂಗದ ಬಾದ್ ಷಾ ಕಿಚ್ಚ ಸುದೀಪ್(Kichcha Sudeep) ಗೆಸ್ಟ್ ಆಗಿ ಬಂದಿದ್ರು. ಈ ಸಿನಿಮಾ ನಿರ್ಮಾಣ ಮಾಡ್ತಿರೋದು ಮಾಜಿ ಸಚಿವ, ಸ್ಯಾಂಡಲ್ವುಡ್ನ ಕೌರವ ಬಿ.ಸಿ ಪಾಟೀಲ್. ಕೃಷ್ಣನ್ ಲವ್ ಸ್ಟೋರಿಯಂತಹ ಹಿಟ್ ಸಿನಿಮಾಗಳನ್ನ ಕೊಟ್ಟ ಶಶಾಂಕ್ ನಿರ್ದೇಶನದ ಸಿನಿಮಾ ಇದು. ಈ ಸಿನಿಮಾ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಒಂದು ಫನ್ನಿ ಘಟನೆ ನಡೀತು. ಅದೇನ್ ಗೊತ್ತಾ.? ಚಿತ್ರತಂಡದವರೆಲ್ಲಾ ಕಿಚ್ಚ  ಹಿರಿಯ ಕಲಾವಿದ ಸುದೀಪ್ ನಮ್ಮ ಕಾರ್ಯಕ್ರಮಕ್ಕೆ ಬಂದಿದ್ದಾರೆ ಅಂತ ಸ್ಟೇಜ್ ಹತ್ತುತ್ತಿದ್ದಂತೆ ಮಾತಿಗಿಳಿದ್ರು. ಆದ್ರೆ ಸುದೀಪ್ ವೇದಿಕೆ ಏರಿ ಹಿರಿಯ ಕಲಾವಿದ ಅಂದವರಿಗೆ ತನ್ನದೇ ದಾಟಿಯಲ್ಲಿ ಫನ್ನಿಯಾಗಿ ಕಿಚಾಯಿಸಿದ್ರು ಕಿಚ್ಚ. ಕೌಸಲ್ಯಾ ಸುಪ್ರಜಾ ರಾಮ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ಘಟನೆ ನಡೀತು. ಈ ಸಿನಿಮಾದ ನಾಯಕಿ ಬೃಂದಾ ಆಚಾರ್ (Brinda Acharya)ನನಗೆ ಕಿಚ್ಚ ಸುದೀಪ್ ಸರ್ ತರದ ಲವರ್ ಬೇಕು. ಸುದೀಪ್ ಸರ್ ನನಗೆ ತುಂಬಾ ಇಷ್ಟ ಅಂತ ಹೇಳ್ಬಿಟ್ರು. ಇದಕ್ಕೆ ಕಿಚ್ಚ ಫುಲ್ ಬ್ಲಷ್ ಆಗಿ ಎಲ್ಲರೂ ಹಿರಿಯ ನಟ ಅಂತ ಕರೆದ್ರು. ಆದ್ರೆ ಬೃಂಧಾ ನನಗೆ ನಿಮ್ ತರ ಲವರ್ ಬೇಕು ಅಂದ್ರಿ ನನಗೆ ಜೀವ ಬಂತು ಅಂತ ಹಾಸ್ಯ ಚಟಾಕೆ ಹರಸಿದ್ರು. ಕಿಚ್ಚನ ಕಾಮಿಡಿಯಿಂದ ಕೌಸಲ್ಯಾ ಸುಪ್ರಜಾ ರಾಮ ಸಿನಿಮಾದ ಕಾರ್ಯಕ್ರಮ ಸಿಕ್ಕಾಪಟ್ಟೆ ಎಂಟರ್ಟೈನಿಂಗ್ ಆಗಿತ್ತು.

ಇದನ್ನೂ ವೀಕ್ಷಿಸಿ:  ಕೆಜಿಎಫ್ ಸರಣಿ ನೋಡಿ ಥ್ರಿಲ್ ಆದ ಜಪಾನ್ ಮಂದಿ: ಎರಡು ದಿನಕ್ಕೆ ಜಪಾನ್‌ನಲ್ಲಿ ಗಳಿಸಿದ್ದೆಷ್ಟು..?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more