ಸ್ಯಾಂಡಲ್‌ವುಡ್‌ನಲ್ಲಿ ಕ್ರಿಕೆಟ್ ಹಬ್ಬಕ್ಕೆ ಕೌಂಟ್‌ಡೌನ್‌: ಕೆಸಿಸಿ ಸೀಸನ್4ರ ಪ್ರಾಕ್ಟೀಸ್‌ನಲ್ಲಿ ಸೆಂಚ್ಯೂರಿ ಸ್ಟಾರ್ ಶಿವಣ್ಣ..!

ಸ್ಯಾಂಡಲ್‌ವುಡ್‌ನಲ್ಲಿ ಕ್ರಿಕೆಟ್ ಹಬ್ಬಕ್ಕೆ ಕೌಂಟ್‌ಡೌನ್‌: ಕೆಸಿಸಿ ಸೀಸನ್4ರ ಪ್ರಾಕ್ಟೀಸ್‌ನಲ್ಲಿ ಸೆಂಚ್ಯೂರಿ ಸ್ಟಾರ್ ಶಿವಣ್ಣ..!

Published : Dec 16, 2023, 10:13 AM IST

ಭಾರತೀಯ ಚಿತ್ರರಂಗದ ಬಾದ್ ಷಾ ಕಿಚ್ಚ ಸುದೀಪ್ ಮನಸ್ಸು ಮಾಡಿದ್ರೆ ಏನ್ ಆಗಲ್ಲ ಹೇಳಿ. ಎಲ್ಲವೂ ಸಾಧ್ಯವಾಗುತ್ತೆ. ಕಿಚ್ಚ ಸುದೀಪ್ ಐದು ವರ್ಷದ ಹಿಂದೆ ಇಡೀ ಸ್ಯಾಂಡಲ್‌ವುಡ್‌ನನ್ನ ಒಂದು ಮಾಡೋಕೆ ಹುಟ್ಟುಹಾಕಿದ್ದ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿ ಈಗ ನಾಲ್ಕನೇ ಆವೃತ್ತಿಗೆ ಬಂದಿದೆ. 

ಇದೇ ಡಿಸೆಂಬರ್ 23 24 ಮತ್ತು 25ಕ್ಕೆ ಕೆಸಿಸಿ ಸೀಸನ್ 2 ಕ್ರಿಕೆಟ್ ಹಬ್ಬ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ(Chinnaswamy Ground) ನಡೆಯುತ್ತಿದೆ. ಕೆಸಿಸಿಯಲ್ಲಿ(KCC) ಕನ್ನಡದ ದಿಗ್ಗಜ ಸ್ಟಾರ್ಸ್ ಇದ್ದಾರೆ ಅಂತಾರಷ್ಟ್ರೀಯ ಕ್ರಿಕೆಟ್ ಆಟಗಾರರೂ(Cricket) ಆಡುತ್ತಿದ್ದಾರೆ. ಒಟ್ಟು ಆರು ತಂಡಗಳು ಕ್ರಿಕೆಟ್ ಹಬ್ಬಕ್ಕೆ ಸಾಕ್ಷಿಯಾಗಲಿದ್ದು, ಕರುನಾಡ ಚಕ್ರವರ್ತಿ ಡಾಕ್ಟರ ಶಿವರಾಜ್ ಕುಮಾರ್ ಸಾರಥ್ಯದಲ್ಲಿ ಈ ಭಾರಿ ರಾಷ್ಟ್ರಕೂಟ ಫ್ಯಾಂಥರ್ಸ್ ತಂಡ ಕಣಕ್ಕಿಳಿಯುತ್ತಿದೆ. ಹೀಗಾಗಿ ನಟ ಶಿವರಾಜ್ ಕುಮಾರ್(Shivaraj kumar) ಬೆಳ್ಳಂ ಬೆಳಗ್ಗೆ ಪ್ರಾಕ್ಟೀಸ್ ಮಾಡೋಕೆ ಮೈದಾನಕ್ಕೆ ಇಳಿದಿದ್ದಾರೆ. ಬೆಂಗಳೂರಿನ(Bengaluru) ಪ್ಯಾಲೇಜ್ ಗ್ರೌಂಡ್‌ನ ಬ್ರಿಜೇಶ್ ಪಟೇಲ್ ಅಖಾಡೆಮಿಯಲ್ಲಿ ಶಿವಣ್ಣ ಫುಲ್ ಎನರ್ಜಿಯಲ್ಲಿ ಬೌಲಿಂಗ್ ಬ್ಯಾಟಿಂಗ್ ಪ್ರಾಕ್ಟೀಟ್ ಮಾಡಿದ್ರು. ಬಳಿಕ ಮಾತನಾಡಿದ ಶಿವಣ್ಣ ಈ ಭಾರಿ ಕಪ್ ಗೆಲ್ಲೋದು ನಾವೇ. ನಮ್ ಟೀಂ ಸ್ಟ್ರಾಂಗ್ ಇದೆ. ನಾನು ವಿಕೆಟ್ ಕಬಳಿಸ್ತೇನೆ ಅಂದ್ರು. ಈ ಭಾರಿ ಈ ಟೂರ್ನಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ, ಮುರುಳಿ ವಿಜಯ್, ರಾಬಿನ್ ಉತ್ತಪ್ಪ, ಹರ್ಷಲ್ ಗಿಪ್ಸ್, ಎಂ ಬದ್ರಿನಾಥ್, ತಿಲಕರತ್ನೆ ದಿಲ್ಶ್ಯಾನ್ ಆಡುತ್ತಿದ್ದಾರೆ. ಇದರ ಜೊತೆಗೆ ನಟ ಕಿಚ್ಚ ಸುದೀಪ್, ಶಿವಣ್ಣ, ದುನಿಯಾ ವಿಜಯ್, ಡಾಲಿ ಧನಂಜಯ್, ಗಣೇಶ್, ಉಪೇಂದ್ರ ಒಂದೊಂದು ತಂಡ ಸೇರಿಕೊಳ್ಳಲಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಟೇರ ರಿಲೀಸ್‌ಗೆ ಡೇಟ್ ಫಿಕ್ಸ್..! ಸಿನಿಮಾ ಟ್ರೈಲರ್ ಯಾವಾಗ ಬರುತ್ತೆ..?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more