Kerebete: ಸ್ಯಾಂಡಲ್‌ವುಡ್‌ನಲ್ಲಿ ಸೌಂಡ್ ಮಾಡುತ್ತಿದೆ ಕೆರೆಬೇಟೆ ಕಥೆ..! ಸಿನಿಮಾ ಟ್ರೈಲರ್ ನೋಡಿ ಮೆಚ್ಚಿದ ಬಾದ್ ಷಾ ಸುದೀಪ್!

Kerebete: ಸ್ಯಾಂಡಲ್‌ವುಡ್‌ನಲ್ಲಿ ಸೌಂಡ್ ಮಾಡುತ್ತಿದೆ ಕೆರೆಬೇಟೆ ಕಥೆ..! ಸಿನಿಮಾ ಟ್ರೈಲರ್ ನೋಡಿ ಮೆಚ್ಚಿದ ಬಾದ್ ಷಾ ಸುದೀಪ್!

Published : Mar 07, 2024, 10:12 AM IST

ಕೆರೆಬೇಟೆ.. ಕನ್ನಡ ಸಿನಿ ಪ್ರೇಕ್ಷಕರಲ್ಲಿ ಹೊಸ ಭರವಸೆ ಮೂಡಿಸಿರೋ ಸಿನಿಮಾ. ಇದಕ್ಕೆ ಕಾರಣ ಕೆರೆಬೇಟೆ ಟ್ರೈಲರ್.ಅಪ್ಪಟ ಹಳ್ಳಿ ಸೊಗಡಿನ ಸೊಬಗಿನ ಕಥೆ ಇರೋ ಕೆರೆ ಬೇಟೆ ಸಿನಿಮಾದ ಟ್ರೈಲರ್ ತುಂಬಾ ವಿಶೇಷವಾಗಿದೆ. ಇದುವರೆಗೂ ಎಲ್ಲೂ ನೋಡಿರದ ಕಂಟೆಂಟ್ ಈ ಸಿನಿಮಾದಲ್ಲಿದೆ ಅಂತ ಟ್ರೈಲರ್ ಸಾರಿ ಹೇಳಿದೆ.

ಮಲೆನಾಡಿನಲ್ಲಿ ಇಂದಿಗೂ ಆಚರಣೆಯಲ್ಲಿರೋ ಸಂಸ್ಕೃತಿ ಆಚಾರ ವಿಚಾರನ್ನ ಕನ್ನಡ ಸಿನಿ ಪ್ರೇಕ್ಷಕರಿಗೆ ಮುಟ್ಟಿಸೋ ಪ್ರಯತ್ನ ಈ ಸಿನಿಮಾ. ರಿಷಬ್ ಶೆಟ್ಟಿ ಕಾಂತಾರದಲ್ಲಿ ಹೇಗೆ ಭೂತಾರಾಧನೆ ತೋರಿಸಿದ್ರೋ ಹಾಗೆ ಕೆರೆ ಬೇಟೆಯಲ್ಲಿ(Kerebete movie) ಮಲೆನಾಡಿನ ಹಲವು ಆಚರಣೆಗಳನ್ನ ತೋರಿಸೋ ಪ್ರಯತ್ನ ಮಾಡಿದ್ದಾರೆ. ಇಲ್ಲಿ ಕೆರೆ ಬೇಟೆ ಹೀರೋ ಆಗಿ ಗೌರಿ ಶಂಕರ್ ನಟಿಸಿದ್ರೆ, ನಾಯಕಿಯಾಗಿ ಬಿಂದು ಶಿವರಾಮ್ ನಟಿಸಿದ್ದಾರೆ. ಕೆರೆ ಬೇಟೆ ಟ್ರೈಲರ್‌ನನ್ನ(Trailer) ನಟ ಕಿಚ್ಚ ಸುದೀಪ್ ರಿಲೀಸ್ ಮಾಡಬೇಕಿತ್ತು. ಆದ್ರೆ ಕಿಚ್ಚನಿಗೆ(Kiccha Sudeep) ಆನಾರೋಗ್ಯ ಆಗಿದ್ರಿಂದ ಅದು ಸಾಧ್ಯ ಆಗಲಿಲ್ಲ. ಹೀಗಾಗಿ ಚಿತ್ರತಂಡಕ್ಕೆ ಕ್ಷಮೆ ಕೇಳಿದ ಕಿಚ್ಚ ಈ ಸಿನಿಮಾ ತಂಡಕ್ಕೆ ಒಳ್ಳೆಯದಾಗ್ಲಿ ಎಂದಿದ್ದಾರೆ. ಡೈರೆಕ್ಟರ್ ರಾಜಗುರು ನಿರ್ದೇಶನದ ಕೆರೆಬೇಟೆ ಸಿನಿಮಾ ಇದೇ ತಿಂಗಳ ಮಾರ್ಚ್-15 ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ದಿನಕರ ತೂಗುದೀಪ್ ಇದನ್ನ ಪ್ರಸೆಂಟ್ ಮಾಡಿದ್ರೆ ಜಯಣ್ಣ ಈ ಸಿನಿಮಾವನ್ನ ವಿತರಣೆ ಮಾಡುತ್ತುದ್ದಾರೆ.

ಇದನ್ನೂ ವೀಕ್ಷಿಸಿ:  'ಕರಟಕ ಧಮನಕ'ಬಿಡುಗಡೆಗೆ ಕೌಂಟ್ ಡೌನ್!ಚಿಕ್ಕೋಡಿಯಲ್ಲಿ ಶಿವಣ್ಣ-ಪ್ರಭುದೇವ ಕ್ರೇಜ್..!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more