Apr 10, 2022, 9:25 PM IST
ಮಂಗಳೂರು(ಏ. 10) ಕೆಜಿಎಫ್ (KGF 2) ಬಿಡುಗಡೆಗೂ ಮುನ್ನ ರಾಕಿಂಗ್ ಸ್ಟಾರ್ ಯಶ್ (Yash) ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subramanya) ಭೇಟಿ ನೀಡಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದರೂರು ಸಹ ಇದ್ದರು. ಕುಕ್ಕೆಯಿಂದ ಯಶ್ ಧರ್ಮಸ್ಥಳ (Darmasthala) ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ.
KGF2: ಕರ್ನಾಟಕದಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ಗೆ ಮುಗಿಬಿದ್ದ ಫ್ಯಾನ್ಸ್, ಮೊದಲ ಶೋ ಎಷ್ಟೊತ್ತಿಗೆ?
ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಹು ನಿರೀಕ್ಷಿತ ಕೆಜಿಎಫ್ ಏಪ್ರಿಲ್ 14 ರಂದು ತೆರೆಗೆ ಅಪ್ಪಳಿಸಲಿದೆ.