ಸಲಾರ್‌ನಲ್ಲಿ ಕೆಜಿಎಫ್ ತಾತ! ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಮತ್ತೊಂದ್ ದೊಡ್ಡ ಚಾನ್ಸ್!

ಸಲಾರ್‌ನಲ್ಲಿ ಕೆಜಿಎಫ್ ತಾತ! ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಮತ್ತೊಂದ್ ದೊಡ್ಡ ಚಾನ್ಸ್!

Published : Jun 13, 2022, 05:11 PM IST

ಹಿರಿಯ ನಟ ಕೃಷ್ಣಾಜಿ ರಾವ್ (Krishnaji Rao) ಎಂದರೆ ನಿಮಗೆ ಗೊತ್ತಾಗಲಿಕ್ಕಿಲ್ಲ. ಆದರೆ 'ಕೆಜಿಎಫ್' ತಾತ ಅಂದರೆ ತಕ್ಷಣವೇ ತಿಳಿಯುತ್ತೆ. ಅವರು ಅಷ್ಟು ಫೇಮಸ್. ಕೆಜಿಎಫ್ ಸಿನಿಮಾದಲ್ಲಿ ದೃಷ್ಟಿ ವಿಶೇಷಚೇತನ ಮುದುಕನಾಗಿ ಕಾಣಿಸಿಕೊಂಡು ಅದ್ಭುತ ನಟನೆ ಮಾಡಿ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಈಗ ಮತ್ತೊಂದ್ ದೊಡ್ಡ ಚಾನ್ಸ್ ಅರಸಿ ಬಂದಿದೆ. 

ಹಿರಿಯ ನಟ ಕೃಷ್ಣಾಜಿ ರಾವ್ (Krishnaji Rao) ಎಂದರೆ ನಿಮಗೆ ಗೊತ್ತಾಗಲಿಕ್ಕಿಲ್ಲ. ಆದರೆ 'ಕೆಜಿಎಫ್' ತಾತ ಅಂದರೆ ತಕ್ಷಣವೇ ತಿಳಿಯುತ್ತೆ. ಅವರು ಅಷ್ಟು ಫೇಮಸ್. ಕೆಜಿಎಫ್ ಸಿನಿಮಾದಲ್ಲಿ ದೃಷ್ಟಿ ವಿಶೇಷಚೇತನ ಮುದುಕನಾಗಿ ಕಾಣಿಸಿಕೊಂಡು ಅದ್ಭುತ ನಟನೆ ಮಾಡಿ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಈಗ ಮತ್ತೊಂದ್ ದೊಡ್ಡ ಚಾನ್ಸ್ ಅರಸಿ ಬಂದಿದೆ. ಅದು ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಕೃಷ್ಣಾಜಿ ರಾವ್ಗೆ ಒಲಿದು ಬಂದಿದ್ದು, ನಟ ಪ್ರಭಾಸ್ ಜೊತೆ ಕೃಷ್ಣಾಜಿ ರಾವ್ ತೆರೆ ಹಂಚಿಕೊಳ್ಳಲಿದ್ದಾರೆ. 

ಟಾಲಿವುಡ್ ನಟ ಅಲ್ಲು ಅರ್ಜುನ್ ಮೇಲೆ ಜಾಹೀರಾತಿನ ಮೂಲಕ ಜನರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡಿದ್ದಾರೆ ಎಂಬ ಆರೋಪ ಬಂದಿದೆ. ಶಿಕ್ಷಣ ಸಂಸ್ಥೆಯೊಂದಕ್ಕೆ ಅಲ್ಲು ಅರ್ಜುನ್ ರಾಯಭಾರಿಯಾಗಿದ್ದು, ಆ ಸಂಸ್ಥೆ ಜಾಹೀರಾತಿನಲ್ಲಿ ವಿಧ್ಯಾರ್ಥಿಗಳನ್ನ ತಪ್ಪು ದಾರಿಗೆಳೆಯುವ ರೀತಿ ಜಾಹೀರಾತು ಮಾಡಿದ್ದಾರೆ ಅಂತ ಸಾಮಾಜಿಕ ಕಾರ್ಯಕರ್ತ ಕೋತಾ ಉಪೇಂದ್ರ ರೆಡ್ಡಿ ಆರೋಪ ಮಾಡಿದ್ದಾರೆ. ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅಲ್ಲು ಅರ್ಜುನ್ ವಿರುದ್ಧ ಅಂಬರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more