ಸಲಾರ್‌ನಲ್ಲಿ ಕೆಜಿಎಫ್ ತಾತ! ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಮತ್ತೊಂದ್ ದೊಡ್ಡ ಚಾನ್ಸ್!

ಸಲಾರ್‌ನಲ್ಲಿ ಕೆಜಿಎಫ್ ತಾತ! ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಮತ್ತೊಂದ್ ದೊಡ್ಡ ಚಾನ್ಸ್!

Published : Jun 13, 2022, 05:11 PM IST

ಹಿರಿಯ ನಟ ಕೃಷ್ಣಾಜಿ ರಾವ್ (Krishnaji Rao) ಎಂದರೆ ನಿಮಗೆ ಗೊತ್ತಾಗಲಿಕ್ಕಿಲ್ಲ. ಆದರೆ 'ಕೆಜಿಎಫ್' ತಾತ ಅಂದರೆ ತಕ್ಷಣವೇ ತಿಳಿಯುತ್ತೆ. ಅವರು ಅಷ್ಟು ಫೇಮಸ್. ಕೆಜಿಎಫ್ ಸಿನಿಮಾದಲ್ಲಿ ದೃಷ್ಟಿ ವಿಶೇಷಚೇತನ ಮುದುಕನಾಗಿ ಕಾಣಿಸಿಕೊಂಡು ಅದ್ಭುತ ನಟನೆ ಮಾಡಿ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಈಗ ಮತ್ತೊಂದ್ ದೊಡ್ಡ ಚಾನ್ಸ್ ಅರಸಿ ಬಂದಿದೆ. 

ಹಿರಿಯ ನಟ ಕೃಷ್ಣಾಜಿ ರಾವ್ (Krishnaji Rao) ಎಂದರೆ ನಿಮಗೆ ಗೊತ್ತಾಗಲಿಕ್ಕಿಲ್ಲ. ಆದರೆ 'ಕೆಜಿಎಫ್' ತಾತ ಅಂದರೆ ತಕ್ಷಣವೇ ತಿಳಿಯುತ್ತೆ. ಅವರು ಅಷ್ಟು ಫೇಮಸ್. ಕೆಜಿಎಫ್ ಸಿನಿಮಾದಲ್ಲಿ ದೃಷ್ಟಿ ವಿಶೇಷಚೇತನ ಮುದುಕನಾಗಿ ಕಾಣಿಸಿಕೊಂಡು ಅದ್ಭುತ ನಟನೆ ಮಾಡಿ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣಾಜಿ ರಾವ್‌ಗೆ ಈಗ ಮತ್ತೊಂದ್ ದೊಡ್ಡ ಚಾನ್ಸ್ ಅರಸಿ ಬಂದಿದೆ. ಅದು ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಕೃಷ್ಣಾಜಿ ರಾವ್ಗೆ ಒಲಿದು ಬಂದಿದ್ದು, ನಟ ಪ್ರಭಾಸ್ ಜೊತೆ ಕೃಷ್ಣಾಜಿ ರಾವ್ ತೆರೆ ಹಂಚಿಕೊಳ್ಳಲಿದ್ದಾರೆ. 

ಟಾಲಿವುಡ್ ನಟ ಅಲ್ಲು ಅರ್ಜುನ್ ಮೇಲೆ ಜಾಹೀರಾತಿನ ಮೂಲಕ ಜನರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡಿದ್ದಾರೆ ಎಂಬ ಆರೋಪ ಬಂದಿದೆ. ಶಿಕ್ಷಣ ಸಂಸ್ಥೆಯೊಂದಕ್ಕೆ ಅಲ್ಲು ಅರ್ಜುನ್ ರಾಯಭಾರಿಯಾಗಿದ್ದು, ಆ ಸಂಸ್ಥೆ ಜಾಹೀರಾತಿನಲ್ಲಿ ವಿಧ್ಯಾರ್ಥಿಗಳನ್ನ ತಪ್ಪು ದಾರಿಗೆಳೆಯುವ ರೀತಿ ಜಾಹೀರಾತು ಮಾಡಿದ್ದಾರೆ ಅಂತ ಸಾಮಾಜಿಕ ಕಾರ್ಯಕರ್ತ ಕೋತಾ ಉಪೇಂದ್ರ ರೆಡ್ಡಿ ಆರೋಪ ಮಾಡಿದ್ದಾರೆ. ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅಲ್ಲು ಅರ್ಜುನ್ ವಿರುದ್ಧ ಅಂಬರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more